ಮುಂಗಾರು ಮಳೆ ಮತ್ತೆ ಚುರುಕು: ಜುಲೈ 30ರವರೆಗೆ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ
ಮುಂಗಾರು ಮಳೆ ಮತ್ತೆ ಚುರುಕು: ರಾಜ್ಯದ ಹಲವೆಡೆ ಜುಲೈ 30ರವರೆಗೆ ಮಳೆ! ಕರಾವಳಿ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಕಳೆದ ಕೆಲ ದಿನಗಳಿಂದ ನಿರಂತರ ಧಾರಾಕಾರ ಮಳೆ ಮುಂದುವರಿದಿದೆ. ಇಂದಿನಿಂದ ಜುಲೈ 30ರವರೆಗೆ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು-ಮಿಂಚಿನೊಂದಿಗೆ ಭಾರಿ ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ 40 ರಿಂದ 50 … Read more