18,500 ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ – ಮಧು ಬಂಗಾರಪ್ಪ

ಚಾಮರಾಜನಗರ: ನಮಸ್ಕಾರ ಗೆಳೆಯರೇ, ನಮ್ಮ ರಾಜ್ಯದ ಶಿಕ್ಷಣ ಸಚಿವರಾದಂತ ಮಧು ಬಂಗಾರಪ್ಪನವರು ಉದ್ಯೋಗ ಆಕಾಂಕ್ಷಿಗಳಿಗೆ ಇದೀಗ ಸಿಹಿ ಸುದ್ದಿ ನೀಡಿದ್ದಾರೆ.! ಹೌದು ಗೆಳೆಯರೆ, ಸರ್ಕಾರಿ ಹಾಗೂ ಸರಕಾರಿ ಅನುದಾನಿತ ಶಾಲೆಗಳಲ್ಲಿ ಸುಮಾರು 18,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಪ್ರಾರಂಭ ಮಾಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪನವರು ಮಾಧ್ಯಮಗಳ ಮುಂದೆ ಮಾಹಿತಿ ಹಂಚಿಕೊಂಡಿದ್ದಾರೆ ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಸುದ್ದಿಗೋಷ್ಠಿಯಲ್ಲಿ ಮಾತನಾಡುವ ಸಂದರ್ಭದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಸುಮಾರು 13500 … Read more

Labour Card Scholarship 2025 – ಕಟ್ಟಡ ಕಾರ್ಮಿಕ ಮಕ್ಕಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ

Labour Card Scholarship 2025

Labour Card Scholarship 2025 – ಕಟ್ಟಡ ಕಾರ್ಮಿಕ ಮಕ್ಕಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ.! ಈ ರೀತಿ ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೇ ರಾಜ್ಯ ಸರ್ಕಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ ಪ್ರಸ್ತುತ ಶೈಕ್ಷಣಿಕ ವರ್ಷ ಅಂದರೆ 2025 ಮತ್ತು 2026 ನೇ ಸಾಲಿನಲ್ಲಿ ಶೈಕ್ಷಣಿಕ ಸಹಾಯ ಧನಕ್ಕಾಗಿ ಆನ್ಲೈನ್ ಮೂಲಕ ಇದೀಗ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವಂತಹ ವಿದ್ಯಾರ್ಥಿಗಳು ಈ ಒಂದು ಯೋಜನೆಗೆ ಅರ್ಜಿ … Read more

RRC NCR Apprentice Recruitment 2025 – ನಾರ್ತ್ ಸೆಂಟ್ರಲ್ ರೈಲ್ವೆ ನೇಮಕಾತಿ 2025

RRC NCR Apprentice Recruitment 2025

RRC NCR Apprentice Recruitment 2025 – ನಾರ್ತ್ ಸೆಂಟ್ರಲ್ ರೈಲ್ವೆ ನೇಮಕಾತಿ 2025 ನಮಸ್ಕಾರ ಗೆಳೆಯರೇ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿದ್ದವರಿಗೆ ಇದೀಗ ಸಿಹಿ ಸುದ್ದಿ.! ಹೌದು ಗೆಳೆಯರೇ ನಾರ್ತ್ ಸೆಂಟ್ರಲ್ ರೈಲ್ವೆ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಅಪ್ರಂಟಿಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಮತ್ತು … Read more

Dasara Holidays: ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ.! ಇಂದಿನಿಂದ ರಜೆ ಪ್ರಾರಂಭ

Dasara Holidays

Dasara Holidays: ಮಕ್ಕಳಿಗೆ ದಸರಾ ರಜೆ ಘೋಷಿಸಿದ ಸರಕಾರ.! ಇಂದಿನಿಂದ ರಜೆ ಪ್ರಾರಂಭ ನಮಸ್ಕಾರ ಗೆಳೆಯರೇ ಪ್ರಸ್ತುತ ಶೈಕ್ಷಣಿಕ ವರ್ಷದ ಶಾಲಾ ವಿದ್ಯಾರ್ಥಿಗಳಿಗೆ ದಸರಾ ರಜೆ ಯಾವಾಗಿನಿಂದ ಆರಂಭವಾಗುತ್ತದೆ ಎಂದು ವಿದ್ಯಾರ್ಥಿಗಳು ಕಾತುರದಿಂದ ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ.! ಹೌದು ಗೆಳೆಯರೇ ರಾಜ್ಯ ಸರ್ಕಾರ ಮಕ್ಕಳಿಗೆ ದಸರಾ ಘೋಷಿಸಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇದಕ್ಕೆ ಸಂಬಂಧಿಸಿದ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ..   ಸೆಪ್ಟೆಂಬರ್ 20 ರಿಂದ ದಸರಾ ರಜೆ ಆರಂಭ (Dasara … Read more

PM ಕಿಸಾನ್ ಯೋಜನೆ: ಇನ್ಮುಂದೆ ಇಂತಹ ರೈತರಿಗೆ 21ನೇ ಕಂತಿನ ಹಣ ಸಿಗಲ್ಲಾ.! ಇಲ್ಲಿದೆ ಹೊಸ ಅಪ್ಡೇಟ್

PM ಕಿಸಾನ್ ಯೋಜನೆ

PM ಕಿಸಾನ್ ಯೋಜನೆ: ಇನ್ಮುಂದೆ ಇಂತಹ ರೈತರಿಗೆ 21ನೇ ಕಂತಿನ ಹಣ ಸಿಗಲ್ಲಾ.! ಇಲ್ಲಿದೆ ಹೊಸ ಅಪ್ಡೇಟ್ ನಮಸ್ಕಾರ ಗೆಳೆಯರೇ ಕೇಂದ್ರ ಸರ್ಕಾರ ಜಾರಿಗೆ ತಂದಿರುವಂತ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯ ಫಲಾನುಭವಿಗಳಿಗೆ ಇದೀಗ ಒಂದು ದೊಡ್ಡ ಶಾಕ್.! ಹೌದು ಗೆಳೆಯರೇ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಮೂಲಕ ಲಕ್ಷಾಂತರ ರೈತರು ಆರ್ಥಿಕ ನೆರವು ಪಡೆಯುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಇದೀಗ ಅಕ್ರಮ ಫಲಾನುಭವಿಗಳ ಮೇಲೆ ಕಣ್ಣು ಹಾಕಿದೆ ಇನ್ನು ಮುಂದೆ … Read more

ಅನರ್ಹ BPL ರೇಷನ್ ಕಾರ್ಡ್ ರದ್ದು ಮಾಡಲ್ಲ – ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ

BPL ರೇಷನ್ ಕಾರ್ಡ್

ಅನರ್ಹ BPL ರೇಷನ್ ಕಾರ್ಡ್ ರದ್ದು ಮಾಡಲ್ಲ – ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ ನಮಸ್ಕಾರ ಗೆಳೆಯರೇ ಇತ್ತೀಚಿಗೆ ನಮ್ಮ ಕರ್ನಾಟಕದಲ್ಲಿ ತೀವ್ರವಾಗಿ ಚರ್ಚೆಯಾಗಿಸುತ್ತಿರುವ ವಿಷಯ ಯಾವುದು ಅಂತಾರೆ. ಅದು bpl ರೇಷನ್ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆ.! ಇದಕ್ಕೆ ಸಾಕಷ್ಟು ಜನ ವಿರೋಧ ವ್ಯಕ್ತವಾಗುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪನವರು ಇದೀಗ ಮಹತ್ವದ ಹೇಳಿಕೆ ನೀಡಿದ್ದಾರೆ ಹಾಗಾಗಿ ನಾವು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ   … Read more

RRB Recruitment 2025 -ರೈಲ್ವೆ ಇಲಾಖೆ ಹೊಸ ನೇಮಕಾತಿ.! ಸೆಕ್ಷನ್ ಕಂಟ್ರೋಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ

RRB Recruitment 2025

RRB Recruitment 2025 -ರೈಲ್ವೆ ಇಲಾಖೆ ಹೊಸ ನೇಮಕಾತಿ.! ಸೆಕ್ಷನ್ ಕಂಟ್ರೋಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಬೇಗ ಅರ್ಜಿ ಸಲ್ಲಿಸಿ ನಮಸ್ಕಾರ ಗೆಳೆಯರೇ ರೈಲ್ವೆ ಇಲಾಖೆಯಿಂದ ಇದೀಗ ಮತ್ತೊಂದು ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಈ ಒಂದು ಅಧಿಸೂಚನೆ ಪ್ರಕಾರ ಸುಮಾರು 368 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಜಿ ಆಹ್ವಾನ ಮಾಡಲಾಗಿದ್ದು ಆಸಕ್ತಿ ಇರುವವರು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು ಹಾಗಾಗಿ ನಾವು ಈ ಲೇಖನಯ ಮೂಲಕ ಅರ್ಜಿ ಸಲ್ಲಿಕೆ ವಿಧಾನದ ಬಗ್ಗೆ … Read more

Anganwadi Recruitment 2025-26 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಅರ್ಜಿ ಸಲ್ಲಿಸಿ

Anganwadi Recruitment 2025-26

Anganwadi Recruitment 2025-26 ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10Th ಪಾಸಾದವರು ಅರ್ಜಿ ಸಲ್ಲಿಸಿ ನಮಸ್ಕಾರ ಗೆಳೆಯರೇ ಹತ್ತನೇ ತರಗತಿ ಪಾಸಾದಂತ ಮಹಿಳೆಯರಿಗೆ ಇದೀಗ ಸಿಹಿ ಸುದ್ದಿ.! ಹೌದು ಸ್ನೇಹಿತರೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವಂತೆ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಇದೀಗ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ನಾವು ಈ ಹುದ್ದೆಗಳ ಅರ್ಜಿ ಸಲ್ಲಿಕೆಯ … Read more

IOCL Recruitment 2025 – ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ .! ತಿಂಗಳಿಗೆ ₹30,000 ರಿಂದ ಸಂಬಳ ಪ್ರಾರಂಭ

IOCL Recruitment 2025

IOCL Recruitment 2025 – ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ನೇಮಕಾತಿ .! ತಿಂಗಳಿಗೆ ₹30,000 ರಿಂದ  ಸಂಬಳ ಪ್ರಾರಂಭ ನಮಸ್ಕಾರ ಸ್ನೇಹಿತರೆ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತ ಹಲವಾರು ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ನಾವು ಅರ್ಜಿ ಸಲ್ಲಿಸುವ ವಿಧಾನ ಹಾಗೂ ಅರ್ಜಿ ಸಲ್ಲಿಸಲು ಹೊಂದಿರಬೇಕಾದ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ   ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ … Read more

karnataka gramin bank recruitment 2025: ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ 1425 ಹುದ್ದೆಗಳ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ

karnataka gramin bank recruitment 2025

karnataka gramin bank recruitment 2025: ಕರ್ನಾಟಕ ಗ್ರಾಮೀಣ ಬ್ಯಾಂಕ್ ನಲ್ಲಿ ಖಾಲಿ ಇರುವ 1425 ಹುದ್ದೆಗಳ ನೇಮಕಾತಿ.! ಬೇಗ ಅರ್ಜಿ ಸಲ್ಲಿಸಿ ನಮಸ್ಕಾರ ಗೆಳೆಯರೇ ಕರ್ನಾಟಕ ಗ್ರಾಮೀಣ ಬ್ಯಾಂಕ್ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ಸುಮಾರು 1,425 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ.! ಈ ಅಧಿಸೂಚನೆ ಪ್ರಕಾರ ಸುಮಾರು 800 ಕ್ಲರ್ಕ್ ಹುದ್ದೆಗಳು ಹಾಗೂ 500 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಮತ್ತು 125 ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ ಹಾಗಾಗಿ ನಾವು … Read more