ಇಂದಿನಿಂದ ಬೆಳೆ ಹಾನಿ ಪರಿಹಾರ ಹಣ ರೈತರ ಖಾತೆಗೆ ಜಮಾ.! ಸಚಿವ ಈಶ್ವರ್ ಖಂಡ್ರೆ | ಸಿಎಂ ಸಿದ್ದರಾಮಯ್ಯ
ಇಂದಿನಿಂದ ಬೆಳೆ ಹಾನಿ ಪರಿಹಾರ ಹಣ ರೈತರ ಖಾತೆಗೆ ಜಮಾ.! ಸಚಿವ ಈಶ್ವರ್ ಖಂಡ್ರೆ | ಸಿಎಂ ಸಿದ್ದರಾಮಯ್ಯ ಹೌದು ಸ್ನೇಹಿತರೆ ಜಿಲ್ಲೆಯ ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದ ಬೆಳೆ ನಷ್ಟ ಉಂಟಾದಂತಹ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಮುಂದಿನ ಹದಿನೈದು ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮಾ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮಾಹಿತಿ ತಿಳಿಸಿದ್ದಾರೆ ಹೌದು ಸ್ನೇಹಿತರೆ, ಬೀದರ್ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ … Read more