Credit Card loan: ನಮ್ಮ ಕರ್ನಾಟಕ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಇಲ್ಲಿದೆ ನೋಡಿ ಮಾಹಿತಿ
ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಇರುವಂತ ರೈತರಿಗಾಗಿ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತರುತ್ತವೆ.! ಅಂತ ಯೋಜನೆಯಲ್ಲಿ ರೈತರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲು ಈ ಒಂದು ಯೋಜನೆ ಜಾರಿಗೆ ತರಲಾಗಿದೆ ಹಾಗಾಗಿ ನಾವು ಈ ಲೇಖನಯ ಮೂಲಕ ಯಾವ ಯೋಜನೆ ಹಾಗೂ ಈ ಯೋಜನೆಗೆ ಯಾರು ಅರ್ಜಿ ಸಲ್ಲಿಸಬಹುದು ಮತ್ತು ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿಯೋಣ
ಕಿಸಾನ್ ಕ್ರೆಡಿಟ್ ಕಾರ್ಡ್ ಲೋನ್ (Credit Card loan)..?
ಹೌದು ಸ್ನೇಹಿತರೆ ನಮ್ಮ ಭಾರತದ ರೈತರಿಗೆ ಸಾಲಭಾದೆಯಿಂದ ತಪ್ಪಿಸಲು ಹಾಗೂ ಆರ್ಥಿಕವಾಗಿ ಸರ್ಕಾರ ಕಡೆಯಿಂದ ನೆರವು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಇದೀಗ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಪರಿಚಯ ಮಾಡಿದೆ.! ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಇರುವಂತಹ ರೈತರು ಅವಮಾನ ವೈಪರಿತ್ಯ ಮತ್ತು ಬೆಲೆ ಏರಿಕೆ ಹಾಗೂ ಸಾಲಭಾದೆ ಮತ್ತು ಇತರ ಅಡಚಣೆಗಳಿಂದ ರೈತರ ಮೇಲೆ ಆರ್ಥಿಕ ಒತ್ತಡ ಜಾಸ್ತಿ ಆಗುತ್ತಿದೆ

ಹಾಗಾಗಿ ಕೇಂದ್ರ ಸರ್ಕಾರ ಇದೀಗ ಕೃಷಿ ಸಚಿವಾಲಯದಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯ ಮೂಲಕ ರೈತರಿಗೆ ತಮ್ಮ ಬೆಳೆ ಬೆಳೆಯಲು ಬೇಕಾಗುವ ಅಗತ್ಯ ಖರ್ಚುಗಳಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲಾಗುತ್ತದೆ ಇದರಿಂದ ರೈತರು ತಮ್ಮ ಬೆಳಗೆ ಬೇಕಾಗುವಂತ ರಸಗೊಬ್ಬರ ಹಾಗೂ ಬೀಜ ಮತ್ತು ಪಂಪ್ ಸೆಟ್ ಹಾಗೂ ಇತರ ಅತ್ಯಗತ್ಯ ವಸ್ತುಗಳು ಖರೀದಿ ಮಾಡಲು
ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ (Credit Card loan).?
ಹೌದು ಸ್ನೇಹಿತರೆ, ನೀವು ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುತ್ತಿದ್ದರೆ ನೀವು ನಿಮ್ಮ ಹತ್ತಿರದ ಯಾವುದೇ ರಾಷ್ಟ್ರಕೂಟ ಬ್ಯಾಂಕ್ ಅಂದರೆ SBI, ಕೆನರಾ ಬ್ಯಾಂಕ್ ಮತ್ತು ಮೈಸೂರು ಬ್ಯಾಂಕ್ ಹಾಗೂ ಇತರ ಪ್ರಮುಖ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ನೇರವಾಗಿ ಈ ಕಿಶನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಬಹುದು
ಈ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಇನ್ನೊಂದು ಮುಖ್ಯ ಉಪಯೋಗವೇನೆಂದರೆ ಅರ್ಜಿ ಸಲ್ಲಿಸಿದಂತ ಫಲಾನುಭವಿ ಮೃತವಾದರೆ ಅಥವಾ ಅಂಗವಿಕಲತೆ ಉಂಟಾದರೆ ಕೆಸಿಸಿ ಮೂಲಕ ಅರ್ಜಿದಾರರ ಕುಟುಂಬಗಳಿಗೆ ಅಥವಾ ಅರ್ಜಿದಾರರಿಗೆ ವಿಮೆಯ ರೂಪದಲ್ಲಿ ಮೃತಪಟ್ಟರೆ 50,000ವರೆಗೆ ಪರಿಹಾರ ನೀಡಲಾಗುತ್ತದೆ & ಒಂದು ವೇಳೆ ಶಾಶ್ವತ ಅಂಗವಿಕಲತೆ ಉಂಟಾದರೆ ಗರಿಷ್ಠ 25000 ವರೆಗೂ ಆರ್ಥಿಕ ನೆರವು ನೀಡಲಾಗುತ್ತದೆ
ಈ ಕಿಸನ್ ಕ್ರೆಡಿಟ್ ಕಾರ್ಡ್ ಇನ್ನೊಂದು ಉಪಯೋಗವೇನೆಂದರೆ ರೈತರಿಗೆ ಒಂದು ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ ಇದರಿಂದ ರೈತರು ಬ್ಯಾಂಕ್ ವ್ಯವಹಾರಗಳಲ್ಲಿ ಸುಲಭವಾಗಿ ತೊಡಗಿಸಿಕೊಳ್ಳಬಹುದು ಹಾಗೂ ಈ ಕಿಸಾನ್ ಕ್ರೆಡಿಟ್ ಕಾರ್ಡ್ ಮೇಲೆ ಬಡ್ಡಿದರ ಕೇವಲ 2-4% ವರೆಗೆ ಮೇಲೆ ವಿಧಿಸಲಾಗುತ್ತಿದೆ ಹಾಗಾಗಿ ರೈತರಿಗೆ ಇದು ಸುಲಭವಾಗಿ ಮರುಪಾವತಿ ಮಾಡಬಹುದು ಹಾಗೂ ಅತಿ ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಸಾಲ ಸೌಲಭ್ಯ ಸಿಗುತ್ತದೆ
ಕಿಸಾನ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು ಹಾಗೂ ಇತರ ವಿವರಗಳು..?
- ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷ ವಯೋಮಿತಿ ಒಂದಿರಬೇಕು
- ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯ ಮಾನ್ಯತೆ ಐದು ವರ್ಷಗಳವರೆಗೆ ನೀಡಲಾಗುತ್ತದೆ ನಂತರ ಅರ್ಜಿದಾರರು ಮತ್ತೆ ಹೊಸ ಕಾರ್ಡ್ ಪಡೆದುಕೊಳ್ಳಬಹುದು
- ಕಿಶನ್ ಕ್ರೆಡಿಟ್ ಕಾರ್ಡ್ ಯೋಜನೆಯಿಂದ ನೀವು ನಮ್ಮ ರಾಜ್ಯ ಸರ್ಕಾರ ಕಡೆಯಿಂದ ಹೆಚ್ಚುವರಿಯಾಗಿ ಗರಿಷ್ಠ 5% ವರೆಗೆ ಬಡ್ಡಿ ದರದಲ್ಲಿ ನೀವು ರಿಯಾಯಿತಿ ಪಡೆದುಕೊಳ್ಳಬಹುದು
ವಿಶೇಷ ಸೂಚನೆ:- ಸ್ನೇಹಿತರ ಇದೇ ರೀತಿ ನಿಮಗೆ ರೈತರಿಗೆ ಸಂಬಂಧಿಸಿದ ಯೋಜನೆಗಳ ಬಗ್ಗೆ ಪ್ರತಿದಿನ ಮಾಹಿತಿ ಪಡೆಯಲು ಆಸಕ್ತಿ ಇದೆಯಾ ಹಾಗೂ ಇದೇ ರೀತಿ ಸಬ್ಸಿಡಿ ಯೋಜನೆಗಳು ಹಾಗೂ ರೈತರಿಗೆ ಸಂಬಂಧಿಸಿದ ಮಾಹಿತಿ ಪಡೆಯಲು ನಮ್ಮ ಟೆಲಿಗ್ರಾಂ ಚಾನಲ್ ಗಳನ್ನು ಫಾಲೋ ಮಾಡಬಹುದು ಹಾಗೂ ವಾಟ್ಸಪ್ ಚಾನಲ್ ಫಾಲೋ ಮಾಡಬಹುದು
2 thoughts on “Credit Card loan: ನಮ್ಮ ಕರ್ನಾಟಕ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಇಲ್ಲಿದೆ ನೋಡಿ ಮಾಹಿತಿ”