Karnataka Rain: ಚಂಡಮಾರುತ ಪ್ರಭಾವ ಇನ್ನೂ ನಾಲ್ಕು ಜನ ಬಾರಿ ಮಳೆ.! ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ ಘೋಷಣೆ!
ಭಾರತೀಯ ಹವಾಮಾನ ಇಲಾಖೆ (imd) ಇದೀಗ ಹೊಸ ಮುನ್ಸೂಚನೆ ಬಿಡುಗಡೆ ಮಾಡಿದೆ ನಮ್ಮ ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಚಲಾವಣೆ 200 ಮಿಲಿ ಮೀಟರ್ ಗಿಂತ ಹೆಚ್ಚು ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ ಹಾಗೂ ಕೆಲವು ಜಿಲ್ಲೆಗಳಿಗೆ ಈಗಾಗಲೇ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಇದರಿಂದ ಶಾಲಾ-ಕಾಲೇಜುಗಳು ರಜೆ ಘೋಷಿಸಲಾಗಿದೆ ಹಾಗಾಗಿ ಇದಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ
ಬೆಂಗಳೂರು ಹಾಗೂ ರಾಜ್ಯದಾದ್ಯಂತ ಭಾರಿ ಮಳೆ..?
ಹೌದು ಸ್ನೇಹಿತರೆ ಇಂದು ಜೂನ್ 12 ಬೆಂಗಳೂರು ಸೇರಿ ರಾಜ್ಯದಾದ್ಯಂತ (monsoon rain) ಮುಂಗಾರು ಮಳೆ ಆರ್ಭಟ ಜೋರಾಗಿದೆ. ಸಮುದ್ರದ ಭಾಗದಲ್ಲಿ ಹವಾಮಾನ ಬದಲಾವಣೆಯಿಂದ ಚಂಡಮಾರುತ ಉಂಟಾಗಿದೆ ಇದರಿಂದ ನಮ್ಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ನಮ್ಮ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಷ್ಟೇ ಅಲ್ಲದೆ ನಮ್ಮ ಕರ್ನಾಟಕದ ಹಲವು ಭಾಗಗಳಲ್ಲಿ ಇನ್ನು ನಾಲ್ಕು ದಿನಗಳ ಕಾಲ ಭರ್ಜರಿ ಮಳೆ ಆಗಲಿದ್ದು ಹಾಗೂ ಕೆಲವೆಡೆ 200 ಮಿಲಿ ಮೀಟರ್ ಗಿಂತ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ವರದಿ ನೀಡಿದೆ ಇದರಿಂದ ಶಾಲಾ-ಕಾಲೇಜುಗಳು ಕೂಡ ರಜ ಘೋಷಣೆ ಮಾಡಿವೆ
2 ಜಿಲ್ಲೆಗಳಲ್ಲಿ ಶಾಲಾ-ಕಾಲೇಜು (Karnataka Rain) ರಜೆ ಘೋಷಣೆ..?
ಹೌದು ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಇದೀಗ ಉಡುಪಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ ಇದರಿಂದ ಅಲ್ಲಿಯ ಸ್ಥಳೀಯ ಜಿಲ್ಲಾ ಆಡಳಿತ ಬಾರಿ ಮಳೆಯ ಪ್ರಭಾವದಿಂದ ಇಂದು ಈ ಎರಡು ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಹವಾಮಾನ ಇಲಾಖೆ ವರದಿಯ ಪ್ರಕಾರ ಈ ಎರಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಹಾಗೂ ದಕ್ಷಿಣ ಕನ್ನಡ ಮತ್ತು ಉಡುಪಿ ಹಾಗು ಕೊಡಗು ಜಿಲ್ಲೆಗಳಲ್ಲಿ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಕರಾವಳಿ ಭಾಗದಲ್ಲಿ ಬಿರುಗಾಳಿ (Karnataka Rain) ಸಹಿತ ಭಾರಿ ಮಳೆ ಆಗುವ ಸಾಧ್ಯತೆ..?
ಹೌದು ಸ್ನೇಹಿತರ ಬಂಗಾಳಕೊಲ್ಲಿ ಸಮುದ್ರದ ಮೇಲ್ಮೈ ಭಾಗದಲ್ಲಿ ಸೈಕ್ಲೋನ್ ಎಫೆಕ್ಟ್ ಪ್ರಭಾವದಿಂದ ತೀವ್ರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ ಈ ವರದಿಯ ಪ್ರಕಾರ ಆಂಧ್ರಪ್ರದೇಶದ ಕರಾವಳಿ ಭಾಗಗಳಲ್ಲಿ ಹಾಗೂ ನಮ್ಮ ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ
ಇದರ ಜೊತೆಗೆ ಬೆಳಗಾವಿ, ದಾರವಾಡ, ರಾಯಚೂರು, ವಿಜಯನಗರ, ಗದಗ, ಕೊಪ್ಪಳ, ಬಳ್ಳಾರಿ, ಹಾಸನ ಮತ್ತು ದಾವಣಗೆರೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗೂ ಕಲಬುರ್ಗಿ, ಯಾದಗಿರಿ, ಬೆಂಗಳೂರು ಮತ್ತು ಬೆಂಗಳೂರು ದಕ್ಷಿಣ ಹಾಗೂ ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ ಮತ್ತು ರಾಮನಗರ ಹಾಗೂ ಇತರ 16 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ
bele vime amount: ಬೆಳೆ ವಿಮೆ ನೋಂದಣಿ ಪ್ರಾರಂಭ.! ರೈತರು ಈ ದಾಖಲಾತಿಗಳನ್ನು ನೀಡಿ ನೋಂದಣಿ ಮಾಡಿಕೊಳ್ಳಿ
1 thought on “Karnataka Rain: ಚಂಡಮಾರುತ ಪ್ರಭಾವ ಇನ್ನೂ ನಾಲ್ಕು ಜನ ಬಾರಿ ಮಳೆ.! ಈ ಜಿಲ್ಲೆಗಳಲ್ಲಿ ಶಾಲಾ ಕಾಲೇಜು ರಜೆ ಘೋಷಣೆ!”