Karnataka Weather: ಕರ್ನಾಟಕ ಹವಾಮಾನ: ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ! 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಬಿಸಿಲು ಬೇಗೆಯಿಂದ ಜನ ಕಂಗೆಟ್ಟಿದ್ದಾರೆ ಬೆಂಗಳೂರು: ಬಿಸಿಲಿನ ಬೇಗೆಯಿಂದ ಜನರು ಕಂಗೆಟ್ಟಿದ್ದ ನಡುವೆ ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಆದರೆ ಕಲಬುರಗಿ, ರಾಯಚೂರು ಸೇರಿದಂತೆ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ತಾಪಮಾನ 42-43 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷೆಯಿದೆ. … Continue reading Karnataka Weather: ಕರ್ನಾಟಕ ಹವಾಮಾನ ವರದಿ – ಇಂದು ರಾಜ್ಯದ ಹಲವೆಡೆ ಆಲಿಕಲ್ಲು ಮಳೆ! 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Copy and paste this URL into your WordPress site to embed
Copy and paste this code into your site to embed