ಮುಂದಿನ 7 ದಿನ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ! ಉತ್ತರದಲ್ಲಿ ಆಲಿಕಲ್ಲು, ದಕ್ಷಿಣದಲ್ಲಿ ಗುಡುಗು ಸಹಿತ ಮಳೆ
ಮುಂದಿನ 7 ದಿನ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ! ಉತ್ತರದಲ್ಲಿ ಆಲಿಕಲ್ಲು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ ಬೆಂಗಳೂರು: ಬಿಸಿಲ ಬೇಗೆಯ ನಡುವೆಯೇ ವರುಣನ ಆಗಮನದ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯ ಇತ್ತೀಚಿನ ವರದಿ ಪ್ರಕಾರ ಏಪ್ರಿಲ್ 19ರಿಂದ ಮುಂದಿನ ಒಂದು ವಾರದವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆಯ ಭೀತಿ ಹೆಚ್ಚಿದ್ದು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಮಳೆಯ ಸೂಚನೆ … Continue reading ಮುಂದಿನ 7 ದಿನ ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ! ಉತ್ತರದಲ್ಲಿ ಆಲಿಕಲ್ಲು, ದಕ್ಷಿಣದಲ್ಲಿ ಗುಡುಗು ಸಹಿತ ಮಳೆ
Copy and paste this URL into your WordPress site to embed
Copy and paste this code into your site to embed