ಅನರ್ಹ BPL ರೇಷನ್ ಕಾರ್ಡ್ ರದ್ದು ಮಾಡಲ್ಲ – ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ
ಅನರ್ಹ BPL ರೇಷನ್ ಕಾರ್ಡ್ ರದ್ದು ಮಾಡಲ್ಲ – ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ ನಮಸ್ಕಾರ ಗೆಳೆಯರೇ ಇತ್ತೀಚಿಗೆ ನಮ್ಮ ಕರ್ನಾಟಕದಲ್ಲಿ ತೀವ್ರವಾಗಿ ಚರ್ಚೆಯಾಗಿಸುತ್ತಿರುವ ವಿಷಯ ಯಾವುದು ಅಂತಾರೆ. ಅದು bpl ರೇಷನ್ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆ.! ಇದಕ್ಕೆ ಸಾಕಷ್ಟು ಜನ ವಿರೋಧ ವ್ಯಕ್ತವಾಗುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪನವರು ಇದೀಗ ಮಹತ್ವದ ಹೇಳಿಕೆ ನೀಡಿದ್ದಾರೆ ಹಾಗಾಗಿ ನಾವು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ … Read more