E-Svattu 2.0 Application: ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ.! ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ – ಅರ್ಜಿ ಲಿಂಕ್ ಇಲ್ಲಿದೆ

E-Svattu 2.0 Application

E-Svattu 2.0 Application: ಕರ್ನಾಟಕದ ಗ್ರಾಮೀಣ ಆಸ್ತಿ ಡಿಜಿಟಲೀಕರಣಕ್ಕೆ ಇ-ಸ್ವತ್ತು 2.0 ಯೋಜನೆ ಕರ್ನಾಟಕ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮ ಪಂಚಾಯತಿ ವ್ಯಾಪ್ತಿಯ ಆಸ್ತಿಗಳನ್ನು ಡಿಜಿಟಲ್ ಮಾಡುವ ಮತ್ತು ಅನಧಿಕೃತ ನಿವೇಶನಗಳನ್ನು ಸಕ್ರಮಗೊಳಿಸುವ ಉದ್ದೇಶದೊಂದಿಗೆ ಇ-ಸ್ವತ್ತು 2.0 ತಂತ್ರಾಂಶವನ್ನು ಪರಿಚಯಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 1, 2025ರಂದು ಇದನ್ನು ಅಧಿಕೃತವಾಗಿ ಉದ್ಘಾಟಿಸಿದರು, ಮತ್ತು ಅಂದಿನಿಂದಲೇ ಆನ್‌ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ. ಈ ಯೋಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿನ ಲಕ್ಷಾಂತರ ಆಸ್ತಿ … Read more

E-Svattu 2.0 Apply 2026: ಇ-ಸ್ವತ್ತು ಅರ್ಜಿ ಸಲ್ಲಿಕೆ ಆರಂಭ.! ಮನೆಯಲ್ಲಿ ಕೂತೆ ಅರ್ಜಿ ಸಲ್ಲಿಸಿ – ಅರ್ಜಿ ಲಿಂಕ್ ಇಲ್ಲಿದೆ

E-Svattu 2.0 Apply 2026

E-Svattu 2.0 Apply 2026: ಇ-ಸ್ವತ್ತು 2.0 ಯೋಜನೆ.! ಗ್ರಾಮೀಣ ಆಸ್ತಿ ದಾಖಲೆಗಳ ಡಿಜಿಟಲ್ ಪರಿವರ್ತನೆಯ ಹೊಸ ಅಧ್ಯಾಯ ಕರ್ನಾಟಕ ಸರ್ಕಾರದ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಇಲಾಖೆಯು ಗ್ರಾಮೀಣ ಪ್ರದೇಶಗಳ ಆಸ್ತಿ ವ್ಯವಸ್ಥೆಯನ್ನು ಸುಧಾರಿಸುವ ನಿಟ್ಟಿನಲ್ಲಿ ಇ-ಸ್ವತ್ತು 2.0 ತಂತ್ರಾಂಶವನ್ನು ಪರಿಚಯಿಸಿದೆ. ಈ ಕಾರ್ಯಕ್ರಮವು 2025ರ ಡಿಸೆಂಬರ್ ಆರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ ಪಡೆದಿದ್ದು, ರಾಜ್ಯದ ಸುಮಾರು 95 ಲಕ್ಷಕ್ಕೂ ಹೆಚ್ಚು ಆಸ್ತಿಗಳನ್ನು ನಿಯಮಬದ್ಧಗೊಳಿಸುವ ಗುರಿ ಹೊಂದಿದೆ. ಇದರ ಮೂಲಕ ಅನಧಿಕೃತ ನಿವೇಶನಗಳು … Read more

Tata Scholarship: ಟಾಟಾ ಕ್ಯಾಪಿಟಲ್ ವಿದ್ಯಾರ್ಥಿವೇತನ 2026

Tata Scholarship

Tata Scholarship: ಟಾಟಾ ಕ್ಯಾಪಿಟಲ್ ಪಂಖ್ ಸ್ಕಾಲರ್‌ಶಿಪ್ ಪ್ರೋಗ್ರಾಂ 2026.! ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ದೊಡ್ಡ ಬೆಂಬಲ ಟಾಟಾ ಕ್ಯಾಪಿಟಲ್ ಲಿಮಿಟೆಡ್ ಕಂಪನಿಯು ತನ್ನ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಕಾರ್ಯಕ್ರಮದಡಿ ಪಂಖ್ ಸ್ಕಾಲರ್‌ಶಿಪ್ ಪ್ರೋಗ್ರಾಂ ಅನ್ನು ಜಾರಿಗೆ ತಂದಿದೆ. ಈ ಯೋಜನೆಯು ಆರ್ಥಿಕವಾಗಿ ದುರ್ಬಲ ಕುಟುಂಬಗಳ ಮಕ್ಕಳ ಉನ್ನತ ಶಿಕ್ಷಣಕ್ಕೆ ಸಹಾಯ ನೀಡುವ ಗುರಿ ಹೊಂದಿದೆ. ವಿದ್ಯಾರ್ಥಿಗಳು ತಮ್ಮ ಶುಲ್ಕದ ಶೇಕಡಾ 80ರವರೆಗೆ ಸಹಾಯಧನ ಪಡೆಯಬಹುದು, ಇದರ ಮಿತಿ INR 10,000 ರಿಂದ INR 1,00,000ದವರೆಗೆ … Read more

New Ration Card 2025: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅವಕಾಶ.! 15 ದಿನಗಳ ಒಳಗಡೆ ರೇಷನ್ ಕಾರ್ಡ್ ಸಿಗುತ್ತದೆ

New Ration Card 2025

New Ration Card 2025: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ ಅವಕಾಶ.! 15 ದಿನಗಳ ಒಳಗಡೆ ರೇಷನ್ ಕಾರ್ಡ್ ಸಿಗುತ್ತದೆ ಹೌದು ಗೆಳೆಯರೆ ಇತ್ತೀಚಿಗೆ ತುಂಬಾ ಬಿಪಿಎಲ್ ರೇಷನ್ ಕಾರ್ಡ್ ಕುಟುಂಬದ ಕಾರ್ಡ್ ರದ್ದತಿ ಪ್ರಕ್ರಿಯೆ ತುಂಬಾ ಜೋರಾಗಿ ನಡೆಯುತ್ತಿದೆ ಈ ನಡುವೆ ಕಾರ್ಡ್ ರದ್ದಾದಂತೆ ಜನರು ಕಚೇರಿಗೆ ಹೋಗಿಬಂದು ಸಾಕಾಗಿದೆ. ಅಂತವರಿಗೆ ಇದೀಗ ಆಹಾರ ಇಲಾಖೆಯ ಸಚಿವ k.h ಮುನಿಯಪ್ಪನವರು ಕರ್ನಾಟಕದ ಜನತೆಗೆ ಸಿಹಿ ಸುದ್ದಿ ನೀಡಿದ್ದಾರೆ. ಹಾಗಾಗಿ ನಾವು ಈ ಒಂದು ಲೇಖನ … Read more

Vidyasiri Scholarship: ವಿದ್ಯಾಸಿರಿ ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ

Vidyasiri Scholarship

Vidyasiri Scholarship: ವಿದ್ಯಾಸಿರಿ ಯೋಜನೆ ಮೂಲಕ ವಿದ್ಯಾರ್ಥಿಗಳಿಗೆ ₹20,000 ವರೆಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ ನಮಸ್ಕಾರ ಗೆಳೆಯರೇ ಇದೀಗ ಕರ್ನಾಟಕ ರಾಜ್ಯ ಸರ್ಕಾರ ಒಬಿಸಿ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ವರ್ಷಕ್ಕೆ ₹15,000 ರಿಂದ ₹20,000 ವರೆಗೆ ವಿದ್ಯಾರ್ಥಿ ವೇತನ ಪಡೆಯಲು ಈ ಒಂದು ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ಆಸಕ್ತಿ ಇರುವ ವಿದ್ಯಾರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ. ಹೌದು ಗೆಳೆಯರೆ, ಈ ಒಂದು ಲೇಖನ ಮೂಲಕ ವಿದ್ಯಾಸಿರಿ ಯೋಜನೆಗೆ ಹೇಗೆ ಅರ್ಜಿ … Read more

Today Gold Rate On 24 December 2025: ಇಂದಿನ ಚಿನ್ನದ ಬೆಲೆ ಎಷ್ಟು.? 

Today Gold Rate On 24 December 2025

Today Gold Rate On 24 December 2025: ಇಂದಿನ ಚಿನ್ನದ ಬೆಲೆ ಎಷ್ಟು.? ನಮಸ್ಕಾರ ಗೆಳೆಯರೇ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದೀರಾ ಹಾಗಾದರೆ ನೀವು ಇಂದಿನ ಚಿನ್ನದ ದರ ಎಷ್ಟಿದೆ ಎಂದು ತಿಳಿದುಕೊಳ್ಳಿ. ಹೌದು ಗೆಳೆಯರೇ ಇಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿ ದರ ಎಷ್ಟಿದೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ. ಸ್ನೇಹಿತರೆ ಕಳೆದ 15 ದಿನದಿಂದ ಚಿನ್ನದ ಬೆಲೆ ಸತತವಾಗಿ ಏರಿಕೆಯಾಗುತ್ತದೆ ಅದೇ ರೀತಿ ಈ ದಿನವೂ ಕೂಡ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ … Read more

Airtel 199 Prepaid Recharge Plan: ಕೇವಲ ರೂ. 199 ಗೆ 28 ದಿನ ಮಾನ್ಯತೆ – 2 GB ಡೇಟಾ ಸಿಗುತ್ತೆ

Airtel 199 Prepaid Recharge Plan

Airtel 199 Prepaid Recharge Plan: ಕೇವಲ ರೂ. 199 ಗೆ 28 ದಿನ ಮಾನ್ಯತೆ – 2 GB ಡೇಟಾ ಸಿಗುತ್ತೆ ನಮಸ್ಕಾರ ಗೆಳೆಯರೇ ಏರ್ಟೆಲ್ ಗ್ರಾಹಕರಿಗಾಗಿ ಅತಿ ಕಡಿಮೆ ಬೆಲೆಯ 199 ರೂಪಾಯಿ ಹೊಸ ಪ್ರಿಪೇಯ್ಡ್ ರಿಚಾರ್ಜ್ ಯೋಜನ ಬಿಡುಗಡೆ ಮಾಡಿದೆ. ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಒಂದು ರಿಚಾರ್ಜ್ ಯೋಜನೆ, ಯಾರಿಗೆ ಸೂಕ್ತ ಹಾಗೂ ರಿಚಾರ್ಜ್ ಯೋಜನೆಯಲ್ಲಿ ಯಾವೆಲ್ಲಾ ಪ್ರಯೋಜನಗಳು ಗ್ರಾಹಕರಿಗೆ ಸಿಗಲಿವೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ … Read more

Gold prices Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.?

Gold prices Today

Gold prices Today: ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ.? ನಮಸ್ಕಾರ ಗೆಳೆಯರೇ ಇಂದು 22 ಡಿಸೆಂಬರ್ 2025 ರಂದು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಭಾರಿ ಏರಿಕೆಯಾಗಿದೆ ಹಾಗಾಗಿ ನಾವು ಇಂದಿನ ಮಾರುಕಟ್ಟೆಯ ಚಿನ್ನ ಮತ್ತು ಬೆಳ್ಳಿಗರ ಎಷ್ಟಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ. ಗೆಳೆಯರೇ ನೀವೇನಾದರೂ ಚಿನ್ನ ಖರೀದಿ ಮಾಡುತ್ತಿದ್ದರೆ ಸ್ವಲ್ಪ ದಿನ ಕಾಯೋರಿ ಏಕೆಂದರೆ ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ ಏರಿಕೆಯಾಗುತ್ತಿದೆ ಆದರೆ ಚಿನ್ನದ ಮಾರುಕಟ್ಟೆ ತಜ್ಞರ ಪ್ರಕಾರ 2026ರಲ್ಲಿ ಚಿನ್ನದ ಬೆಲೆ ಇಳಿಕೆಯಾಗಬಹುದು … Read more

Gruhalakshmi Scheme: ಗೃಹಲಕ್ಷ್ಮಿ ಪಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಈ ದಿನ ಹಣ ಬಿಡುಗಡೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್

Gruhalakshmi Scheme

Gruhalakshmi Scheme: ಗೃಹಲಕ್ಷ್ಮಿ ಪಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್.! ಈ ದಿನ ಹಣ ಬಿಡುಗಡೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ನಮಸ್ಕಾರ ಗೆಳೆಯರೇ ಇತ್ತೀಚಿಗೆ ನಮ್ಮ ಕರ್ನಾಟಕದಲ್ಲಿ ನಾಯಕತ್ವದ ಚರ್ಚೆ ಸದನದಲ್ಲಿ ಜೋರಾಗುತ್ತಿದೆ. ಇದರಲ್ಲಿ ವಿಶೇಷವಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಗೃಹಲಕ್ಷ್ಮಿ ಹಣ ಬಿಡುಗಡೆಗೆ ಸಂಬಂಧಿಸಿದಂತೆ ಯಾವುದೇ ವಿಚಾರ ನನಗೆ ಗೊತ್ತಿಲ್ಲ ಎಂಬ ಪ್ರಶ್ನೆ ಸಂಚಲನ ಮೂಡಿಸಿತ್ತು. ಅದೇ ರೀತಿ ಈ ಒಂದು ವಿಷಯ ಸದನದಲ್ಲಿ ತುಂಬಾ ಕೋಲಹಾಲ ಸೃಷ್ಟಿ ಮಾಡಿತ್ತು ಹಾಗೂ ಕಳೆದ ಮೂರು ತಿಂಗಳಿಂದ ಹಣ … Read more

New Ration Card Application: ಹೊಸ ರೇಷನ್ ಕಾರ್ಡ್ ಅರ್ಜಿ ಪ್ರಾರಂಭ.! ಇಂಥವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ

New Ration Card Application

“New Ration Card Application” ಹೊಸ ರೇಷನ್ (Ration card) ಕಾರ್ಡ್ ಅರ್ಜಿ ಪ್ರಾರಂಭ.! ಇಂಥವರಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನಮಸ್ಕಾರ ಗೆಳೆಯರೇ ಕರ್ನಾಟಕ ರಾಜ್ಯ ಸರ್ಕಾರದಿಂದ ಹೊಸದಾಗಿ ಬಿಪಿಎಲ್ ಮತ್ತು ಅಂತ್ಯೋದಯ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಇದೀಗ ಅವಕಾಶ ಮಾಡಿಕೊಟ್ಟಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಯಾರು ಈ ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳೋಣ … Read more

?>