ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಜುಲೈ 17ರಿಂದ 22ರವರೆಗೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ

ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಜುಲೈ 17ರಿಂದ 22ರವರೆಗೆ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ! ಭಾರೀ ಮಳೆ ಮುನ್ಸೂಚನೆ: ಮುಂದಿನ ಏಳು ದಿನಗಳವರೆಗೆ ರಾಜ್ಯದಾದ್ಯಂತ ಭಾರಿ ಮಳೆ.! ಹವಮಾನ ಇಲಾಖೆ ವರದಿ ನಮಸ್ಕಾರ ಸ್ನೇಹಿತರೆ ಇದೀಗ ಭಾರತೀಯ ಹವಾಮಾನ ಇಲಾಖೆ ನಮ್ಮ ಕರ್ನಾಟಕ ರಾಜ್ಯದಾದ್ಯಂತ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದೆ.   ಹಾಗಾಗಿ ನಾವು ಈ ಲೇಖನ ಮೂಲಕ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿದೆ ಮತ್ತು ಹವಾಮಾನ ಇಲಾಖೆಯ ವರದಿ … Read more

School Holiday: ಇಂದು ಶಾಲಾ ಕಾಲೇಜುಗಳು ರಜೆ, ವಿದ್ಯಾರ್ಥಿಗಳೇ ತಪ್ಪದೆ ಈ ಮಾಹಿತಿ ಗಮನಿಸಿ

School Holiday

School Holiday: ಇಂದು ಶಾಲಾ-ಕಾಲೇಜುಗಳು ರಜೆ, ವಿದ್ಯಾರ್ಥಿಗಳೇ ತಪ್ಪದೆ ಈ ಮಾಹಿತಿ ಗಮನಿಸಿ ನಮಸ್ಕಾರ ಸ್ನೇಹಿತರೆ ಕೆಲವು ದಿನಗಳಿಂದ ಮಳೆರಾಯನ ಬಿಡುವು ಕೊಟ್ಟಿದ್ದ, ಆದರೆ ಇದೀಗ ಮತ್ತೆ ಮಳೆರಾಯನ ಆರ್ಭಟ ಜೋರಾಗಿದೆ ಆದ್ದರಿಂದ ಹವಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ ಹಾಗೂ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ ಆದ್ದರಿಂದ ಸ್ಥಳೀಯ ಜಿಲ್ಲಾಡಳಿತಗಳು ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಯಾವ ಜಿಲ್ಲೆಗಳಲ್ಲಿ … Read more

ಏರ್ಟೆಲ್ ಹೊಸ ಪ್ರಿಪೇಯ್ಡ್ ರಿಚಾರ್ಜ್ ಯೋಜನೆ.! ಅತಿ ಕಮ್ಮಿ ಬೆಲೆಗೆ 28 ದಿನ ವ್ಯಾಲಿಡಿಟಿ ಸಿಗುತ್ತೆ, ಇಲ್ಲಿದೆ ವಿವರಗಳು

ಏರ್ಟೆಲ್ ಹೊಸ ಪ್ರಿಪೇಯ್ಡ್ ರಿಚಾರ್ಜ್ ಯೋಜನೆ

ಏರ್ಟೆಲ್ ಹೊಸ ಪ್ರಿಪೇಯ್ಡ್ ರಿಚಾರ್ಜ್ ಯೋಜನೆ.! ಅತಿ ಕಮ್ಮಿ ಬೆಲೆಗೆ 28 ದಿನ ವ್ಯಾಲಿಡಿಟಿ ಸಿಗುತ್ತೆ, ಇಲ್ಲಿದೆ ವಿವರಗಳು ಹೌದು ಸ್ನೇಹಿತರೆ ಏರ್ಟೆಲ್ ತನ್ನ ಗ್ರಾಹಗಳಿಗಾಗಿ ಹೊಸ ಪ್ರಿಪೇಯ್ಡ್ ರಿಚಾರ್ಜ್ ಯೋಜನೆ ಪರಿಚಯ ಮಾಡಿದೆ. ಈ ರಿಚಾರ್ಜ್ ಪ್ಲಾನ್ ಮೂಲಕ ಗ್ರಾಹಕರು ಕೇವಲ 189 ರೂಪಾಯಿಗೆ 21 ದಿನಗಳವರೆಗೆ ವ್ಯಾಲಿಡಿಟಿ ಪಡೆಯಬಹುದು ಹಾಗಾಗಿ ನಾವು ಈ ಲೇಖನಯ ಮೂಲಕ ಏರ್ಟೆಲ್ ಬಿಡುಗಡೆ ಮಾಡಿರುವ 189 ರೂಪಾಯಿ ರಿಚಾರ್ಜ್ ಯೋಜನೆಗೆ ಸಂಬಂಧಿಸಿದೆ ಮಾಹಿತಿಯನ್ನು ತಿಳಿದುಕೊಳ್ಳೋಣ   ಏರ್ಟೆಲ್ ಹೊಸ … Read more

ಪಿಎಂ ಕಿಸಾನ್ ಸನ್ಮಾನ್ ಯೋಜನೆ: ಈ ಯೋಜನೆ 20ನೇ ಕಂತಿನ ₹2000 ಹಣ ಈ ದಿನಾಂಕದಂದು ಬಿಡುಗಡೆ

ಪಿಎಂ ಕಿಸಾನ್ ಸನ್ಮಾನ್ ಯೋಜನೆ

ಪಿಎಂ ಕಿಸಾನ್ ಸನ್ಮಾನ್ ಯೋಜನೆ: ಈ ಯೋಜನೆ 20ನೇ ಕಂತಿನ ₹2000 ಹಣ ಈ ದಿನಾಂಕದಂದು ಬಿಡುಗಡೆ ನಮ್ಮ ದೇಶದ ಪ್ರಧಾನ ಮಂತ್ರಿಗಳಾದಂತಹ ನರೇಂದ್ರ ಮೋದಿಯವರು ಪಿಎಂ ಕಿಸಾನ್ ಸನ್ಮಾನ್ ನಿಧಿ ಯೋಜನೆಯ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಈ ಯೋಜನೆಯನ್ನು ಜಾರಿಗೆ ತಂದಿದ್ದಾರೆ. ಪಿಎಂ ಕಿಸಾನ್ ಸನ್ಮಾನ್ (PM Kishan Yojana) ಯೋಜನೆಯ ಮೂಲಕ ರೈತರಿಗೆ ವಾರ್ಷಿಕವಾಗಿ 6,000 ಹಣವನ್ನು 3 ಕಂತಿನ ರೂಪದಲ್ಲಿ ಅಂದರೆ ಪ್ರತಿ 4 ತಿಂಗಳಿಗೆ ರೂ.2000 ರೈತರ ಖಾತೆಗೆ … Read more

Today Gold Rate: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಇಂದು ನಿಮ್ಮ ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ ತಿಳಿಯರಿ.?

Today Gold Rate

Today Gold Rate: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ! ಇಂದು ನಿಮ್ಮ ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ ತಿಳಿಯರಿ.? ಬಂತು ನೋಡಿ ಚಿನ್ನ ಖರೀದಿ ಮಾಡುವಂತ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್.! ಇಂದು ಚಿನ್ನದ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಪಾತಾಳಕ್ಕೆ ಕುಸಿತ, ಆದ್ದರಿಂದ ಇಂದು ಚಿನ್ನ ಖರೀದಿ ಮಾಡಲು ಬಯಸುವಂಥವರಿಗೆ ಸಿಹಿ ಸುದ್ದಿ ಎಂದು ಹೇಳಬಹುದು. ಹೌದು ಸ್ನೇಹಿತರೆ ಇಂದು ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 100 ಗ್ರಾಂ ಬೆಲೆಯಲ್ಲಿ 4,900 ರೂಪಾಯಿ ಇಳಿಕೆಯಾಗಿದೆ ಹಾಗಾಗಿ ನಾವು … Read more

ಕೇಂದ್ರ ಸರ್ಕಾರದಿಂದ ಹೊಸ ಸ್ಕಾಲರ್ಶಿಪ್ ಯೋಜನೆ ಬಿಡುಗಡೆ.! ವಿದ್ಯಾರ್ಥಿಗಳಿಗೆ ಬರೋಬ್ಬರಿ 3.72 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತೆ

ಪ್ರಧಾನ ಮಂತ್ರಿ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆ

ಕೇಂದ್ರ ಸರ್ಕಾರದಿಂದ ಹೊಸ ಸ್ಕಾಲರ್ಶಿಪ್ ಯೋಜನೆ ಬಿಡುಗಡೆ.! ವಿದ್ಯಾರ್ಥಿಗಳಿಗೆ ಬರೋಬ್ಬರಿ 3.72 ಲಕ್ಷದವರೆಗೆ ವಿದ್ಯಾರ್ಥಿ ವೇತನ ಸಿಗುತ್ತೆ ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ಇದೀಗ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಯಶಸ್ವಿನಿ ಯೋಜನೆಯನ್ನು ಜಾರಿಗೆ ತಂದಿದೆ, ಹೌದು ಸ್ನೇಹಿತರೆ ಪ್ರಧಾನ ಮಂತ್ರಿ ಯಶಸ್ವಿನಿ ಯೋಜನೆ ಅಥವಾ PM ಯಶಸ್ವಿನಿ ವಿದ್ಯಾರ್ಥಿ ವೇತನ ಜಾರಿಗೆ ತಂದಿದೆ. ಪ್ರಧಾನ ಮಂತ್ರಿ ಯಶಸ್ವಿನಿ ಸ್ಕಾಲರ್ಶಿಪ್ ಯೋಜನೆಯ ಮೂಲಕ ವಿದ್ಯಾರ್ಥಿಗಳು 3.72 ಲಕ್ಷ ರೂಪಾಯಿ ವರೆಗೆ … Read more

Today Gold Rate: ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ.! ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.! ಇಂದಿನ ದರ ಎಷ್ಟು ಗೊತ್ತಾ..?

Today Gold Rate

Today Gold Rate: ಚಿನ್ನ ಖರೀದಿ ಮಾಡುವವರಿಗೆ ಸಿಹಿ ಸುದ್ದಿ.! ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ.! ಇಂದಿನ ದರ ಎಷ್ಟು ಗೊತ್ತಾ..? ಹೌದು ಸ್ನೇಹಿತರೆ ಇವತ್ತು ಒಂದು ಚಿನ್ನ ಅತ್ಯಂತ ಖರೀದಿ ವಸ್ತುವಾಗಿದೆ ಹಾಗೂ ಸಾಕಷ್ಟು ಜನರು ಚಿನ್ನ ಖರೀದಿ ಮಾಡಲು ಬಯಸುತ್ತಾರೆ ಮತ್ತು ಇನ್ನು ಕೆಲವರು ಚಿನ್ನದ ಮೇಲೆ ಹೂಡಿಕೆ ಮಾಡಲು ಬಯಸುತ್ತಾರೆ. ಆದರೆ ಕಳೆದ ಒಂದು ವಾರಗಳಿಂದ ಚಿನ್ನದ ಬೆಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗುತ್ತದೆ ಇದಕ್ಕೆ ಮುಖ್ಯ ಕಾರಣ ಜಾಗತಿಕ ಮಾರುಕಟ್ಟೆಯ ಪ್ರಭಾವ ಹಾಗೂ … Read more

SSP Scholarship 2025 Eligibility: SSP ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಈ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ

SSP Scholarship 2025 Eligibility

SSP Scholarship 2025 Eligibility: SSP ಸ್ಕಾಲರ್ಶಿಪ್ ಅರ್ಜಿ ಆಹ್ವಾನ.! ಈ ವಿದ್ಯಾರ್ಥಿಗಳು ಬೇಗ ಅರ್ಜಿ ಸಲ್ಲಿಸಿ SSP ವಿದ್ಯಾರ್ಥಿ ವೇತನ 2025 ಕರ್ನಾಟಕ ರಾಜ್ಯ ಸರ್ಕಾರ ಇದೀಗ ವಿದ್ಯಾರ್ಥಿಗಳಿಗೆ ಆರ್ಥಿಕವಾಗಿ ಬೆಂಬಲ ನೀಡುವ ಉದ್ದೇಶದಿಂದ SSP ಸ್ಕಾಲರ್ಶಿಪ್ ಯೋಜನೆಯನ್ನು ಪ್ರಾರಂಭಿಸಿದೆ. ಪ್ರಸ್ತುತ ವರ್ಷದಲ್ಲಿ ವಿದ್ಯಾರ್ಥಿಗಳಿಂದ SSP ಸ್ಕಾಲರ್ಶಿಪ್ ಯೋಜನೆಗೆ ಅರ್ಜಿ ಆಹ್ವಾನ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಈ ಒಂದು ಸ್ಕಾಲರ್ಶಿಪ್ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು … Read more

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು ಮಳೆ.! ಜುಲೈ 19ರವರೆಗೆ ಭಾರಿ ಮಳೆ ಮುನ್ಸೂಚನೆ,

ಭಾರಿ ಮಳೆ

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು ಮಳೆ.! ಜೂನ್ 19ರವರೆಗೆ ಭಾರಿ ಮಳೆ ಮುನ್ಸೂಚನೆ, ಹೌದು ಸ್ನೇಹಿತರೆ ಕಳೆದ 10 ದಿನಗಳಿಂದ ಮುಂಗಾರು ಮಳೆ ಸ್ವಲ್ಪ ದುರ್ಬಲ ಗೊಂಡಿತ್ತು. ಇದರಿಂದ ರೈತರು ಕಂಗಾಲಾಗಿದ್ದಾರೆ. ಆದರೆ ಇದೀಗ ಮತ್ತೆ ಮುಂಗಾರು ಮಳೆಯ ಆರ್ಭಟ ಚುರುಕುಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ನೀಡಿದೆ. ಹೌದು ಸ್ನೇಹಿತರ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿರುವ ಪ್ರಕಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಹಾಗೂ ದಕ್ಷಿಣ ಕನ್ನಡ … Read more

Shakti Scheme: ಇಂದು ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್ C.M ಸಿದ್ದರಾಮಯ್ಯ ವಿತರಣೆ.! ಇಲ್ಲಿದೆ ನೋಡಿ ವಿವರ

Shakti Scheme

Shakti Scheme: ಇಂದು ಶಕ್ತಿ ಯೋಜನೆಯ 500ನೇ ಕೋಟಿಯ ಟಿಕೆಟ್ C.M ಸಿದ್ದರಾಮಯ್ಯ ವಿತರಣೆ.! ಇಲ್ಲಿದೆ ನೋಡಿ ವಿವರ ನಮಸ್ಕಾರ ಸ್ನೇಹಿತರೆ ನಮ್ಮ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ನಂತರ ಪ್ರಮುಖವಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ಮಾಡಿದೆ. ಈ ಗ್ಯಾರಂಟಿ ಯೋಜನೆಗಲ್ಲಿ ಶಕ್ತಿ ಯೋಜನೆ ಕೂಡ ಒಂದಾಗಿದ್ದು ಈ ಯೋಜನೆಯ ಮೂಲಕ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡಲು ಅವಕಾಶ ಮಾಡಿಕೊಡಲಾಗಿದೆ.   ಹೌದು ಸ್ನೇಹಿತರೆ ಇದೀಗ 12,593 ಕೋಟಿ ರೂಪಾಯಿಗೆ ಶಕ್ತಿ ಯೋಜನೆಯ ಟಿಕೆಟ್ … Read more

?>