Railway Recruitment 2025: SSLC, PUC, ITI, ಪದವಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ, ಬೇಗ ಅರ್ಜಿ ಸಲ್ಲಿಸಿ

Railway Recruitment 2025

Railway Recruitment 2025: SSLC, ಡಿಪ್ಲೋಮಾ, ಪದವಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ, ಬೇಗ ಅರ್ಜಿ ಸಲ್ಲಿಸಿ ನಮ್ಮ ಭಾರತೀಯ ರೈಲ್ವೆ ಇಲಾಖೆ ಇದೀಗ ಅತಿ ದೊಡ್ಡ ನೇಮಕಾತಿ ಬಿಡುಗಡೆ ಮಾಡಿದೆ ಈ ಒಂದು ನೇಮಕಾತಿ ಅಧಿಸೂಚನೆ ಪ್ರಕಾರ 10ನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಡಿಪ್ಲೋಮೋ ಹಾಗೂ ಪದವಿ ಪಾಸಾದಂತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದ್ದು ಆದ್ದರಿಂದ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಈ ರೈಲ್ವೆ ಇಲಾಖೆಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು, ಹಾಗಾಗಿ ಅರ್ಜಿ … Read more

Kotak Kanya Scholarship 2025: 1.50 ಲಕ್ಷದವರೆಗೆ ಸ್ಕಾಲರ್ಶಿಪ್ ಪಡೆಯಬಹುದು! ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ

Kotak Kanya Scholarship 2025

Kotak Kanya Scholarship 2025: 1.50 ಲಕ್ಷದವರೆಗೆ ಸ್ಕಾಲರ್ಶಿಪ್ ಪಡೆಯಬಹುದು! ಈ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿ ಬಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಹಾಗೂ ಉನ್ನತ ಶಿಕ್ಷಣ ಪಡೆಯಲು ಮಹೇಂದ್ರ ಗ್ರೂಪ್ ವತಿಯಿಂದ ಬರೋಬ್ಬರಿ 1.50 ಲಕ್ಷ ರೂಪಾಯಿವರೆಗೆ ಸ್ಕಾಲರ್ಶಿಪ್ ನೀಡಲಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಮಹೇಂದ್ರ ಗ್ರೂಪ್ ನೀಡುತ್ತಿರುವ ಸ್ಕಾಲರ್ಶಿಪ್ ಯೋಜನೆ ಯಾವುದು ಹಾಗೂ ಈ ಸ್ಕಾಲರ್ಶಿಪ್ ಯೋಜನೆಗೆ ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂಬ ಮಾಹಿತಿಯನ್ನು ತಿಳಿಸಿ ಕೊಡುತ್ತಿದ್ದೇವೆ ಹಾಗಾಗಿ … Read more

ಗೃಹಲಕ್ಷ್ಮಿ ಯೋಜನೆ 2000 ಹಣ ಪಡೆಯಲು ಹೊಸ ರೂಲ್ಸ್ ! gruhalakshmi 23th installment date

gruhalakshmi 23th installment date 

ಗೃಹಲಕ್ಷ್ಮಿ ಯೋಜನೆ 2000 ಹಣ ಪಡೆಯಲು ಹೊಸ ರೂಲ್ಸ್ ! gruhalakshmi 23th installment date  ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನಿಯ ಮೂಲಕ ನಿಮಗೆ ಮಾಹಿತಿ ತಿಳಿಸುವುದೇನೆಂದರೆ ಗೃಹಲಕ್ಷ್ಮಿ ಯೋಜನೆಯ ಮೂಲಕ ಪ್ರತಿ ತಿಂಗಳು 2000 ಹಣ ಪಡೆಯಲು ಕಡ್ಡಾಯವಾಗಿ ಮಹಿಳೆಯರು ಈ ಒಂದು ರೂಲ್ಸ್ ಪಾಲಿಸಬೇಕು, ಆದ್ದರಿಂದ ಈ ಲೇಖನೆಯಲ್ಲಿ ನಿಮಗೆ ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಇರುವ ಹೊಸ ರೂಲ್ಸ್ ಗಳು ಯಾವುವು? ಹಾಗೂ ಇಲ್ಲಿವರೆಗೂ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಎಷ್ಟು ಕಂತಿನ … Read more

ಕರ್ನಾಟಕ ರೇಷ್ಮೆ ಇಲಾಖೆ ಹೊಸ ನೇಮಕಾತಿ! 2492 ಹುದ್ದೆಗಳು! Karnataka Sericulture Department Recruitment 2025

Karnataka Sericulture Department Recruitment 2025

ಕರ್ನಾಟಕ ರೇಷ್ಮೆ ಇಲಾಖೆ ಹೊಸ ನೇಮಕಾತಿ! 2492 ಹುದ್ದೆಗಳು! Karnataka Sericulture Department Recruitment 2025 ನಮಸ್ಕಾರ ಸ್ನೇಹಿತರೆ ಕರ್ನಾಟಕ ರೇಷ್ಮೆ ಇಲಾಖೆ ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವಂತೆ 2492 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಈ ಒಂದು ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳ ಅನುಗುಣವಾಗಿ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಮತ್ತು ಇತರ ವಿದ್ಯಾರ್ಥಿ ಹೊಂದಿದವರು ಅರ್ಜಿ ಸಲ್ಲಿಸಬಹುದಾಗಿದೆ. ಆದ್ದರಿಂದ ನಾವು ಈ … Read more

Google pay personal loan: ಗೂಗಲ್ ಪೇ ಬಳಕೆದಾರರಿಗೆ ಕೇವಲ 5 ನಿಮಿಷದಲ್ಲಿ ಸಿಗಲಿದೆ 10 ಲಕ್ಷದವರೆಗೆ ವೈಯಕ್ತಿಕ ಸಾಲ.! ಇಲ್ಲಿದೆ ವಿವರ

Google pay personal loan

Google pay personal loan: ಗೂಗಲ್ ಪೇ ಬಳಕೆದಾರರಿಗೆ ಕೇವಲ 5 ನಿಮಿಷದಲ್ಲಿ ಸಿಗಲಿದೆ 10 ಲಕ್ಷದವರೆಗೆ ವೈಯಕ್ತಿಕ ಸಾಲ.! ಇಲ್ಲಿದೆ ವಿವರ ನಮಸ್ಕಾರ ಸ್ನೇಹಿತರೆ ಈ ಒಂದು ಲೇಖನ ಮೂಲಕ ಮಾಹಿತಿ ತಿಳಿಸುವುದೇನೆಂದರೆ ಗೂಗಲ್ ಪೇ ಬಳಕೆದಾರರಿಗೆ ಕೇವಲ 5 ನಿಮಿಷದ ಒಳಗಡೆ ಗರಿಷ್ಠ 10 ಲಕ್ಷ ರೂಪಾಯಿ ಒಳಗಡೆ ವೈಯಕ್ತಿಕ ಸಾಲ ಅಥವಾ ಪರ್ಸನಲ್ ನೀಡಲಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಿಯ ಮೂಲಕ ಗೂಗಲ್ ಪೇ ಮೂಲಕ ಪರ್ಸನಲ್ ಲೋನ್ ಪಡೆಯಲು ಇರುವ … Read more

Bele Vime Amount 2025: ರೈತರ ಖಾತೆಗೆ ಬರೋಬ್ಬರಿ 30 ಕೋಟಿ ರೂಪಾಯಿ ಬೆಳೆ ವಿಮೆ ಬಿಡುಗಡೆ,

Bele Vime Amount 2025: ರೈತರ ಖಾತೆಗೆ ಬರೋಬ್ಬರಿ 30 ಕೋಟಿ ರೂಪಾಯಿ ಬೆಳೆ ವಿಮೆ ಬಿಡುಗಡೆ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2024ರಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದಂತ ರೈತರ ಖಾತೆಗೆ ಇದೀಗ ಕೇಂದ್ರ ಸರ್ಕಾರ ಕಡೆಯಿಂದ ಸರಿ ಸುಮಾರು 30 ಕೋಟಿ ರೂಪಾಯಿ ಬೆಳೆ ವಿಮೆಯ ಹಣವನ್ನು ಈ ಜಿಲ್ಲೆಯ ರೈತರ ಖಾತೆಗೆ ಜಮಾ ಮಾಡಲಾಗಿದೆ. ಹೌದು ಸ್ನೇಹಿತರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ರೈತರಿಗೆ ಆರ್ಥಿಕ ಭದ್ರತೆ ಕಲ್ಪಿಸುವ … Read more

Daily Horoscope: ಇಂದಿನ ದಿನ ಭವಿಷ್ಯ! ಈ ರಾಶಿಯವರಿಗೆ ಅದೃಷ್ಟ

Daily Horoscope: ಇಂದಿನ ದಿನ ಭವಿಷ್ಯ! ಈ ರಾಶಿಯವರಿಗೆ ಅದೃಷ್ಟ ಮೇಷ ರಾಶಿ:- ಆಧ್ಯಾತ್ಮದ ಕಡೆಗೆ ಹೆಚ್ಚು ವಾಲುತ್ತಿರಿ. ಅಲೋಕಿಕ್ಕ ಶಕ್ತಿಗಳತ್ತ ಗಮನಹರಿಸಿಬಿವಿರಿ, ಕೆಲಸ ಮಾಡುವ ಮುನ್ನ ವಾಸ್ತವಂಶಗಳನ್ನು ಅರಿತುಕೊಳ್ಳಲು ಪ್ರಯತ್ನ ಮಾಡುವುದು ಒಳ್ಳೆಯದು, ಸಂಜೆಯ ಹೊತ್ತಿಗೆ ನಿಮ್ಮ ಹಳೆಯ ಸ್ನೇಹಿತರ ಸಂಪರ್ಕ ಸಾಧಿಸಲಿದ್ದೀರಿ ವೃಷಭ ರಾಶಿ:- ಅಧಿಕಾರಿ ವರ್ಗದವರಿಗೆ ಸಾಮರ್ಥ್ಯಕ್ಕೆ ತಕ್ಕಂತೆ ಹಾಗೂ ಕೆಲಸಕ್ಕೆ ತಕ್ಕಂತೆ ಪ್ರಸಂಕ್ಷೆ ದೊರೆಯುತ್ತದೆ, ವಾಣಿಜ್ಯ ರಂಗದಲ್ಲಿ ಹೊಸ ತಿರುಗು ವಾಣಿಜ್ಯ ಸಂಕೀರ್ಣ ನಿರ್ಮಿಸಲು ಪರವಾನಗಿ ಕೇಳುವವರಿಗೆ ಶುಭ ಸಂಕೇತ ಸಿಗಲಿದೆ, … Read more

Bigg Boss Kannada: ಕಿಚ್ಚ ಸುದೀಪ್ ಕುಳಿತುಕೊಂಡು ಏಕೆ ಬಿಗ್ ಬಾಸ್ ನಡೆಸಬಾರದು – ಸುದೀಪ್ ಕೊಟ್ಟ ಕಾರಣ

Bigg Boss Kannada: ಕಿಚ್ಚ ಸುದೀಪ್ ಕುಳಿತುಕೊಂಡು ಏಕೆ ಬಿಗ್ ಬಾಸ್ ನಡೆಸಬಾರದು – ಸುದೀಪ್ ಕೊಟ್ಟ ಕಾರಣ ನಮಸ್ಕಾರ ಸ್ನೇಹಿತರೆ ಇದೀಗ ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಸೀಸನ್ 12 ಇದೀಗ ಮತ್ತೆ ಪೋಸ್ಟ್ ಮಾಡುತ್ತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಒಂದು ಪ್ರೆಸ್ ಮೀಟ್ ನಲ್ಲಿ ಸುದ್ದಿಗಾರರು ಒಂದು ಪ್ರಶ್ನೆ ಮಾಡಿದರು ಅದು ಏನು ಅಂದರೆ ಬಿಗ್ ಬಾಸ್ ಶೋ ನೀವು ಕುಳಿತುಕೊಂಡು ಏಕೆ ನಡೆಸಬಾರದು ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಕಿಚ್ಚ ಸುದೀಪ್ ಅವರು … Read more

Scholarship: ಇಂಥಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ

Scholarship

Scholarship: ಇಂಥಹ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಪಡೆಯಲು ಅರ್ಜಿ ಆಹ್ವಾನ ನಮಸ್ಕಾರ ಸ್ನೇಹಿತರೆ, ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇದೀಗ ಪ್ರಸ್ತುತ ನಮ್ಮ ರಾಜ್ಯದಲ್ಲಿ ಇರುವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಇದೀಗ ವಿದ್ಯಾರ್ಥಿ ವೇತನ ಪಡೆಯಲು ಅರ್ಜಿ ಆಹ್ವಾನ ಮಾಡಿದೆ, ಹೌದು ಸ್ನೇಹಿತರೆ ಪ್ರಸ್ತುತ ವರ್ಷದಲ್ಲಿ ರಾಜ್ಯ ಸರ್ಕಾರ ಕಡೆಯಿಂದ ವಿದ್ಯಾರ್ಥಿ ಯೋಜನೆ ಅಡಿಯಲ್ಲಿ ಪೋಸ್ಟ್ ಮೆಟ್ರಿಕ್ ಮತ್ತು ಫ್ರೀ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ವಿಕಲಚೇತನ ವಿದ್ಯಾರ್ಥಿಗಳಿಂದ ಇದೀಗ SSP ಪೋರ್ಟಲ್ ಮೂಲಕ ಆನ್ ಲೈನ್ ಅರ್ಜಿ … Read more

PM Kisan 20Th Instalment: ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2000 ಹಣ ಈ ದಿನ ಬಿಡುಗಡೆ! ರೈತರು ಕಡ್ಡಾಯವಾಗಿ ಈ ಕೆಲಸ ಮಾಡಿ

PM Kisan 20Th Instalment

PM Kisan 20Th Instalment: ಪಿಎಂ ಕಿಸಾನ್ ಯೋಜನೆ 20ನೇ ಕಂತಿನ ₹2000 ಹಣ ಈ ದಿನ ಬಿಡುಗಡೆ! ರೈತರು ಕಡ್ಡಾಯವಾಗಿ ಈ ಕೆಲಸ ಮಾಡಿ ಪ್ರಧಾನ ಮಂತ್ರಿ ಕಿಸಾನ್ ಸನ್ಮಾನ ನಿಧಿ (PM – Kisan) ಯೋಜನೆಯ 20ನೇ ಕಂತಿನ ರೂ.2000 ಹಣ ರೈತರ ಖಾತೆಗೆ ಜಮಾ ಆಗಿಲ್ಲ ಹಾಗಾಗಿ ರೈತರು ತಮ್ಮ ಖಾತೆಗೆ ಯಾವಾಗ 20ನೇ ಕಂತಿನ ಹಣ ಜಮಾ ಆಗುತ್ತೆ ಎಂದು ಕಾಯುತ್ತಿದ್ದರೆ ಇದಕ್ಕೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಂದಿದ್ದು ನಾವು ಈ … Read more

?>