Karnataka 2nd PUC Exam 3 Result 2025: ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಯಾವಾಗ ಬಿಡುಗಡೆ

Karnataka 2nd PUC Exam 3 Result 2025

Karnataka 2nd PUC Exam 3 Result 2025: ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಯಾವಾಗ ಬಿಡುಗಡೆ ನಮಸ್ಕಾರ ಸ್ನೇಹಿತರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇದೀಗ ದ್ವಿತೀಯ ಪಿಯುಸಿ ಪರೀಕ್ಷೆ-3 ರ ಫಲಿತಾಂಶ ಬಿಡುಗಡೆಗೆ ಸಂಬಂಧಿಸಿದಂತೆ ಇದೀಗ ಹೊಸ ಮಾಹಿತಿ ಹಂಚಿಕೊಂಡಿದೆ ಹಾಗಾಗಿ ನಾವು ಈ ಲೇಖನ ಮೂಲಕ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಫಲಿತಾಂಶ ನೋಡುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ ಹಾಗಾಗಿ ನೀವು ಈ … Read more

Union Bank Recruitment: 7ನೇ ತರಗತಿ ಪಾಸಾದವರಿಗೆ ಯೂನಿಯನ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ

Union Bank Recruitment

Union Bank Recruitment: 7ನೇ ತರಗತಿ ಪಾಸಾದವರಿಗೆ ಯೂನಿಯನ್ ಬ್ಯಾಂಕ್ ನಲ್ಲಿ ಉದ್ಯೋಗ ಅವಕಾಶ ನಮಸ್ಕಾರ ಸ್ನೇಹಿತರೆ ಬ್ಯಾಂಕ್ ಗಳಲ್ಲಿ ಉದ್ಯೋಗ ಮಾಡಲು ಕಾಯುತ್ತಿರುವ ಅಂತ ನಿರುದ್ಯೋಗಿಗಳಿಗೆ ಇದೀಗ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ವತಿಯಿಂದ ಹೊಸ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜಸ್ಟ್ 7ನೇ ತರಗತಿ ಪಾಸಾದರೆ ಸಾಕು ಅರ್ಜಿ ಸಲ್ಲಿಸಬಹುದು ಹಾಗಾಗಿ ಈ ಲೇಖನಯ ಮೂಲಕ ಈ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ … Read more

Today Gold Price: ಮತ್ತೆ ಸತತ ಮೂರು ದಿನಗಳಿಂದ ಚಿನ್ನದ ಬೆಲೆ ಪಾತಾಳಕ್ಕೆ ಕುಸಿತ, ಇಂದಿನ ಚಿನ್ನದ ದರ ಎಷ್ಟು..?

Today Gold Price

Today Gold Price: ಮತ್ತೆ ಸತತ ಮೂರು ದಿನಗಳಿಂದ ಚಿನ್ನದ ಬೆಲೆ ಪಾತಾಳಕ್ಕೆ ಕುಸಿತ, ಇಂದಿನ ಚಿನ್ನದ ದರ ಎಷ್ಟು..? ನಮಸ್ಕಾರ ಸ್ನೇಹಿತರೆ ಇದೀಗ ಚಿನ್ನದ ಮಾರುಕಟ್ಟೆಯ ತಜ್ಞರ ಪ್ರಕಾರ ರಷ್ಯಾ ಮತ್ತು ಯುಕ್ರೇನ್ ಸಂಘರ್ಷದ ನಡುವೆ ಹಾಗೂ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚಾಗುತ್ತಿರುವ ಸಂಘರ್ಷದಿಂದ ಚಿನ್ನದ ಬೆಲೆಯಲ್ಲಿ ಬಾರಿ ಇಳಿಕೆ ಕಂಡಿದೆ ಹೌದು ಸ್ನೇಹಿತರೆ ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ಸರಿಸುಮಾರು 17,200 ರೂಪಾಯಿವರೆಗೆ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ … Read more

pm ujjwala yojana apply 2025: ಉಚಿತ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ, ಮಹಿಳೆಯರು ಈ ರೀತಿ ಅರ್ಜಿ ಸಲ್ಲಿಸಿ

pm ujjwala yojana apply 2025

pm ujjwala yojana apply 2025: ಉಚಿತ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಪಡೆಯಲು ಅರ್ಜಿ ಆಹ್ವಾನ, ಮಹಿಳೆಯರು ಈ ರೀತಿ ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರ ವತಿಯಿಂದ ಮಹಿಳೆಯರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ಮಹಿಳೆಯರಿಗೆ ಉಚಿತವಾಗಿ ಎಲ್ ಪಿ ಜಿ ಗ್ಯಾಸ್ ಸಿಲೆಂಡರ್ ಹಾಗೂ ಸ್ಟೌವ್ ಪಡೆದುಕೊಳ್ಳಲು ಅರ್ಜಿ ಆರಂಭವಾಗಿದೆ ಹಾಗಾಗಿ ಆಸಕ್ತಿ ಇರುವಂತಹ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದೆ. ಆದ್ದರಿಂದ ಈ … Read more

Prize Money Scholarship 2025: 10ನೇ, PUC, ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹35000 ವರೆಗೆ ಪ್ರೋತ್ಸಾಹ ಧನ ಅರ್ಜಿ ಆಹ್ವಾನ

Prize Money Scholarship 2025

Prize Money Scholarship 2025: 10ನೇ, PUC, ಪದವಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ₹35000 ವರೆಗೆ ಪ್ರೋತ್ಸಾಹ ಧನ ಅರ್ಜಿ ಆಹ್ವಾನ ಕರ್ನಾಟಕ ರಾಜ್ಯ ಸರ್ಕಾರ (Karnataka government) ಪ್ರತಿಭಾವಂತ ವಿದ್ಯಾರ್ಥಿಗಳಿಗೆ 2025-26 ನೇ ಸಾಲಿನ ಪ್ರೋತ್ಸಾಹ ಧನ (Prize Money Scholarship) ಯೋಜನೆಗೆ ಅರ್ಜಿ ಆಹ್ವಾನ (apply online) ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ (Article) ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಯಾರು (how)  ಅರ್ಜಿ ಸಲ್ಲಿಸಬಹುದು ಹಾಗೂ ಅರ್ಜಿ ಸಲ್ಲಿಸಲು (apply … Read more

PM Kisan 20Th Instalment: ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ 2,000 ಹಣ ಯಾವಾಗ ಜಮಾ! ಇಲ್ಲಿದೆ ಮಾಹಿತಿ

PM Kisan 20Th Instalment

PM Kisan 20Th Instalment: ಪಿಎಂ ಕಿಸಾನ್ ಯೋಜನೆಯ 20ನೇ ಕಂತಿನ 2,000 ಹಣ ಯಾವಾಗ ಜಮಾ! ಇಲ್ಲಿದೆ ಮಾಹಿತಿ ಕೇಂದ್ರ ಸರ್ಕಾರ ರೈತರಿಗೆ ಆರ್ಥಿಕ ನೆರವು ನೀಡುವ ಉದ್ದೇಶದಿಂದ ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಅಡಿಯಲ್ಲಿ ವರ್ಷಕ್ಕೆ ₹6000 ಹಣವನ್ನು ಮೂರು ಕಂತಿನ ರೂಪದಲ್ಲಿ ಪ್ರತಿ 4 ತಿಂಗಳಿಗೆ ಒಮ್ಮೆ ರೂ.2000 ಯಂತೆ ರೈತರ ಖಾತೆಗೆ ನೇರ ವರ್ಗಾವಣೆ ಮಾಡುತ್ತಾ ಬಂದಿದೆ. ಇಲ್ಲಿವರೆಗೂ ರೈತರು 19 ಕಂತಿನ ಹಣದವರೆಗೆ ಈ ಒಂದು ಯೋಜನೆ ಅಡಿಯಲ್ಲಿ … Read more

business loan in karnataka: ರೂ.30,000 ವರೆಗೆ ಉಚಿತ ಹಣ ಸ್ವಂತ ಉದ್ಯೋಗ ಮಾಡಲು ಸಾಲ ಸೌಲಭ್ಯ ಸಿಗುತ್ತೆ.! ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು

business loan in karnataka

business loan in karnataka: ರೂ.30,000 ವರೆಗೆ ಉಚಿತ ಹಣ ಸ್ವಂತ ಉದ್ಯೋಗ ಮಾಡಲು ಸಾಲ ಸೌಲಭ್ಯ ಸಿಗುತ್ತೆ.! ಅರ್ಜಿ ಸಲ್ಲಿಸಲು ಈ ದಾಖಲೆಗಳು ಬೇಕು ನಮಸ್ಕಾರ ಸ್ನೇಹಿತರೆ ಸ್ವಂತ ಉದ್ಯೋಗ ಮಾಡಲು ಬಯಸುವ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಕರ್ನಾಟಕ ರಾಜ್ಯ ಸರ್ಕಾರ ಬರೋಬ್ಬರಿ 2 ಲಕ್ಷ ರೂಪಾಯಿವರೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುತ್ತಿದೆ ಮತ್ತು 30,000 ವರೆಗೆ ಉಚಿತವಾಗಿ ಹಣ ಅಥವಾ ಸಬ್ಸಿಡಿ ಸಿಗುತ್ತೆ ಹಾಗಾಗಿ ಈ ಒಂದು ಯೋಜನೆಯ … Read more

SSP Scholarship Apply 2025: ರಾಜ್ಯ ಸರ್ಕಾರದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ!

SSP Scholarship 2025

SSP Scholarship Apply 2025: ರಾಜ್ಯ ಸರ್ಕಾರದಿಂದ (SSP Scholarship Apply 2025) ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ! ಮತ್ತು ಪ್ರೋತ್ಸಾಹ ಧನ ಪಡೆಯಬಹುದು ವಿದ್ಯಾರ್ಥಿಗಳು ಈ ರೀತಿ ಅರ್ಜಿ ಸಲ್ಲಿಸಿ ಹೌದು ಸ್ನೇಹಿತರೆ ನಮ್ಮ ಕರ್ನಾಟಕ ರಾಜ್ಯ (karnataka)  ಸರ್ಕಾರ ಈಗ ವಿವಿಧ ಇಲಾಖೆ (student) ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ (prize money) ಧನ ಪಡೆಯಲು ಹಾಗೂ ಸ್ಕಾಲರ್ಶಿಪ್ (scholarship) ಪಡೆಯಲು ಎಸ್‌ಎಸ್‌ಪಿ (SSP) ಪೋರ್ಟಲ್ ಮೂಲಕ ಅರ್ಜಿ ಆಹ್ವಾನ ಮಾಡಲಾಗಿದೆ ಆದ್ದರಿಂದ ಆಸಕ್ತಿ ಇರುವ … Read more

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಮಾಹಿತಿ ನೀಡಿದ್ದಾರೆ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಕುರಿತು ಲಕ್ಷ್ಮಿ ಹೆಬ್ಬಾಳ್ಕರ್ ಹೊಸ ಮಾಹಿತಿ ನೀಡಿದ್ದಾರೆ ಹೌದು ಸ್ನೇಹಿತರೆ ಗೃಹಲಕ್ಷ್ಮಿ ಯೋಜನೆಯ ಪಟ್ಟಿಯ ಕುರಿತು ಅಂದರೆ ಕೆಲ ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಕೈ ಬಿಡಲಾಗುತ್ತೆ ಎಂಬ ಸುದ್ದಿ ಈಗಾಗಲೇ ಸಾಕಷ್ಟು ಹರದಾಡುತ್ತಿದೆ ಇದಕ್ಕೆ ಸಂಬಂಧಿಸಿದಂತೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸ್ಪಷ್ಟ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಪಟ್ಟಿಯಲ್ಲಿ ಯಾವುದೇ ರೀತಿ ಪರೀಕ್ಷಕರಣೆ ಮಾಡುವುದಿಲ್ಲವೆಂದು ಸ್ಪಷ್ಟ ಮಾಹಿತಿಯನ್ನು ಲಕ್ಷ್ಮಿ ಹೆಬ್ಬಾಳ್ಕರ್ ಅವರು ನೀಡಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಸಚಿವ … Read more

Today Gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ! ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು ಇದೆ.!

Today Gold Rate

Today Gold Rate: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ! ಇಂದು ನಮ್ಮ ಕರ್ನಾಟಕದಲ್ಲಿ ಚಿನ್ನದ ಬೆಲೆ ಎಷ್ಟು ಇದೆ.! ನಮಸ್ಕಾರ ಸ್ನೇಹಿತರೆ ಇದೀಗ ಚಿನ್ನ ಖರೀದಿ ಮಾಡುವವರಿಗೆ ಭರ್ಜರಿ ಗುಡ್ ನ್ಯೂಸ್ ಎಂದು ಹೇಳಬಹುದು ಏಕೆಂದರೆ ಕಳೆದ ಆರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ ಆಗುತ್ತಿದೆ. ಇದಕ್ಕೆ ಕಾರಣವೇನೆಂದರೆ ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಸ್ಥಿತಿಯಿಂದ ಚಿನ್ನದ ಮೇಲಿನ ಹೂಡಿಕೆ ಹೆಚ್ಚಾಗುತ್ತಿದೆ ಹಾಗೂ ಚಿನ್ನ ಖರೀದಿ ಮಾಡುವವರ ಸಂಖ್ಯೆ ಕೂಡ ಹೆಚ್ಚಾಗುತ್ತಿದೆ ಇಷ್ಟೇ ಅಲ್ಲದೆ … Read more

?>