Student Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 6000 ಸ್ಕಾಲರ್ಶಿಪ್ ಬೇಗ ಅರ್ಜಿ ಸಲ್ಲಿಸಿ

Student Scholarship

Student Scholarship: ವಿದ್ಯಾರ್ಥಿಗಳಿಗೆ ಸಿಗಲಿದೆ 6000 ಸ್ಕಾಲರ್ಶಿಪ್ ಬೇಗ ಅರ್ಜಿ ಸಲ್ಲಿಸಿ ಹೌದು ಸ್ನೇಹಿತರೆ, ಕೈಂಡ್ ಸರ್ಕಲ್ ಸ್ಕಾಲರ್ಶಿಪ್ ಯೋಜನೆ ಅಡಿಯಲ್ಲಿ ಒಂದನೇ ತರಗತಿಯಿಂದ ಹಾಗೂ ಸ್ನಾತಕೋತ್ತರ ಪದವಿ ವರೆಗೆ ಅಥವಾ ಯಾವುದೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಪಡೆಯಲು ಗರಿಷ್ಠ 6000 ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಯಾವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಹಾಗೂ … Read more

ರೈತರಿಗೆ ಉತ್ತಮ ಬಿತ್ತನೆ ಬೀಜ ಹಾಗೂ ಕೃಷಿ ಸಾಮಗ್ರಿಗಳು ವಿತರಣೆ.! ಈ ದಾಖಲಾತಿಗಳು ಇದ್ದರೆ ಬೇಗ ತೆಗೆದುಕೊಳ್ಳಿ..

ರೈತರಿಗೆ ಉತ್ತಮ ಬಿತ್ತನೆ ಬೀಜ ಹಾಗೂ ಕೃಷಿ ಸಾಮಗ್ರಿಗಳು ವಿತರಣೆ.! ಈ ದಾಖಲಾತಿಗಳು ಇದ್ದರೆ ಬೇಗ ತೆಗೆದುಕೊಳ್ಳಿ.. ನಮಸ್ಕಾರ ಸ್ನೇಹಿತರೆ ಈಗಾಗಲೇ ಮುಂಗಾರು ಪ್ರಾರಂಭವಾಗಿದ್ದು ನಮ್ಮ ಕರ್ನಾಟಕದಲ್ಲಿ ಬಿತ್ತನೆ ಮಾಡಲು ಇದೀಗ ರೈತರಿಗೆ ಸಬ್ಸಿಡಿ ದರದಲ್ಲಿ ಉತ್ತಮ ಬಿತ್ತನೆ ಬೀಜ ಹಾಗೂ ಕೃಷಿ ಸಾಮಗ್ರಿಗಳನ್ನು ರೈತರಿಗೆ ವಿತರಣೆ ಮಾಡಲಾಗುತ್ತಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಬಿತ್ತನೆ ಬೀಜ ಪಡೆಯುವುದು ಹೇಗೆ ಹಾಗೂ ಕೃಷಿ ಸಾಮಗ್ರಿಗಳನ್ನು ಪಡೆದುಕೊಳ್ಳುವುದು ಹೇಗೆ ಮತ್ತು ಬೇಕಾಗುವ ಅಗತ್ಯ ದಾಖಲಾತಿಗಳ ಬಗ್ಗೆ … Read more

BMTC Bus Pass: ಬಿಎಂಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬಸ್ ಪಾಸ್ ಅರ್ಜಿ ಆಹ್ವಾನ

BMTC Bus Pass

BMTC Bus Pass: ಬಿಎಂಟಿಸಿ ವತಿಯಿಂದ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್! ಬಸ್ ಪಾಸ್ ಅರ್ಜಿ ಆಹ್ವಾನ ನಮಸ್ಕಾರ ಸ್ನೇಹಿತರೆ ಬಿ ಎಂ ಟಿ ಸಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪಾಸ್ ಅಥವಾ ರಿಯಾಯಿತಿ ತರದಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಬಸ್ ಪಾಸ್ ಅರ್ಜಿ ಮಾಡಲಾಗಿದೆ ಆದ್ದರಿಂದ ಈ ಒಂದು ಲೇಖನಯ ಮೂಲಕ ಈ ಬಸ್ ಪಾಸ್ ಕುರಿತು ಸಂಪೂರ್ಣ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನಿಯನ್ನು ಆದಷ್ಟು ವಿದ್ಯಾರ್ಥಿಗಳಿಗೆ ಶೇರ್ … Read more

Constable Recruitment: ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ & 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ

Constable Recruitment

Constable Recruitment: ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ.! 10ನೇ & 12ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಿ ನಮಸ್ಕಾರ ಸ್ನೇಹಿತರೆ 10ನೇ ತರಗತಿ ಹಾಗೂ 12ನೇ ತರಗತಿ ಪಾಸಾದವರಿಗೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಕಡೆಯಿಂದ ಭರ್ಜರಿ ಗುಡ್ ನ್ಯೂಸ್.! ಹೌದು ಸ್ನೇಹಿತರೆ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಇದೀಗ ತನ್ನ ಇಲಾಖೆಯಲ್ಲಿ ಖಾಲಿ ಇರುವ ಹೆಡ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ ಹಾಗಾಗಿ ಈ ಒಂದು ಲೇಖನ … Read more

Today Gold Rate: ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಇಳಿಕೆ..! ಇಂದಿನ ಚಿನ್ನದ ಬೆಲೆ ಎಷ್ಟು..?

Today Gold Rate

Today Gold Rate: ಇಂದು 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಇಳಿಕೆ..! ಇಂದಿನ ಚಿನ್ನದ ಬೆಲೆ ಎಷ್ಟು..? ನಮಸ್ಕಾರ ಸ್ನೇಹಿತರೆ ಚಿನ್ನ ಖರೀದಿ ಮಾಡುವವರಿಗೆ ಹಾಗೂ ಮದುವೆ ಮತ್ತು ಇತರ ಶುಭ ಸಮಾರಂಭಗಳಿಗೆ, ಚಿನ್ನ ಖರೀದಿಸಲು ಬಯಸುವಂಥವರಿಗೆ ಇದೀಗ ಭರ್ಜರಿ ಗುಡ್ ನ್ಯೂಸ್ ಸ್ನೇಹಿತರೆ ಇಂದು ಅಂದರೆ ಸೋಮವಾರ ಮೇ 26ನೇ ತಾರೀಖಿನಂದು ಚಿನ್ನದ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡಿದೆ ಹಾಗಾಗಿ ನೀವು ಚಿನ್ನ ಖರೀದಿ ಮಾಡಲು ಬಯಸುತ್ತಿದ್ದರೆ ಇಂದಿನ ಮಾರುಕಟ್ಟೆ ಚಿನ್ನದ ದರ … Read more

Credit Card loan: ನಮ್ಮ ಕರ್ನಾಟಕ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಇಲ್ಲಿದೆ ನೋಡಿ ಮಾಹಿತಿ

Credit Card loan

Credit Card loan: ನಮ್ಮ ಕರ್ನಾಟಕ ರೈತರಿಗೆ ಸಿಗಲಿದೆ 3 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.! ಇಲ್ಲಿದೆ ನೋಡಿ ಮಾಹಿತಿ ಹೌದು ಸ್ನೇಹಿತರೆ ನಮ್ಮ ದೇಶದಲ್ಲಿ ಇರುವಂತ ರೈತರಿಗಾಗಿ ಹಲವಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರಕಾರಗಳು ಜಾರಿಗೆ ತರುತ್ತವೆ.! ಅಂತ ಯೋಜನೆಯಲ್ಲಿ ರೈತರಿಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ ಮೂರು ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ ನೀಡಲು ಈ ಒಂದು ಯೋಜನೆ ಜಾರಿಗೆ ತರಲಾಗಿದೆ ಹಾಗಾಗಿ ನಾವು ಈ ಲೇಖನಯ ಮೂಲಕ ಯಾವ … Read more

KCET Results 2025 Live: ಕೆಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11:30ಕ್ಕೆ ಪ್ರಕಟಣೆ! ಮೊಬೈಲ್ ಮೂಲಕ ರಿಸಲ್ಟ್ ನೋಡಿ

KCET Results 2025 Live

KCET Results 2025 Live: ಕೆಸಿಇಟಿ ಫಲಿತಾಂಶ ಇಂದು ಬೆಳಗ್ಗೆ 11:30ಕ್ಕೆ ಪ್ರಕಟಣೆ! ಮೊಬೈಲ್ ಮೂಲಕ ರಿಸಲ್ಟ್ ನೋಡಿ  ನಮಸ್ಕಾರ ಸ್ನೇಹಿತರೆ ಈಗಾಗಲೇ ಲಕ್ಷಾಂತರ ವಿದ್ಯಾರ್ಥಿಗಳು ಕೆಸಿಇಟಿ ರಿಸಲ್ಟ್ ಬಿಡುಗಡೆಯ ಬಗ್ಗೆ ಕಾತುರದಿಂದ ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕೆ ಸಿ ಇ ಟಿ ಫಲಿತಾಂಶ ಬಿಡುಗಡೆಯ ಬಗ್ಗೆ ಹೊಸ ಅಪ್ಡೇಟ್ ನೀಡಿದ್ದು ಈ ಒಂದು ಲೇಖನ ಮೂಲಕ ಫಲಿತಾಂಶ ಚೆಕ್ ಮಾಡುವುದು ಹೇಗೆ ಹಾಗೂ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತೆ ಮತ್ತು ಫಲಿತಾಂಶ ಚೆಕ್ … Read more

Bele Vime Amount: ರೈತರ ಖಾತೆಗೆ 81.36 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಹಣ ಬಿಡುಗಡೆ! ಈ ರೀತಿ ಸ್ಟೇಟಸ್ ಚೆಕ್ ಮಾಡಿ

Bele Vime Amount

Bele Vime Amount: ರೈತರ ಖಾತೆಗೆ 81.36 ಕೋಟಿ ರೂಪಾಯಿ ಬೆಳೆ ವಿಮೆ ಪರಿಹಾರ ಹಣ ಬಿಡುಗಡೆ! ಈ ರೀತಿ ಸ್ಟೇಟಸ್ ಚೆಕ್ ಮಾಡಿ ನಮಸ್ಕಾರ ಸ್ನೇಹಿತರೆ ಇದೀಗ (Bele Vime) ರೈತರ ಖಾತೆಗೆ 81.36 ಕೋಟಿ ರೂಪಾಯಿ (bele) ಬೆಳೆ ಭೂಮಿ ಹಣವನ್ನು (amount) ಬಿಡುಗಡೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಯಾವ (farmer) ರೈತರಿಗೆ ಬೆಳೆ ವಿಮೆ ಹಣ (amount) ಬಿಡುಗಡೆ ಮಾಡಲಾಗಿದೆ ಮತ್ತು ಬೆಳೆ ವಿಮೆ ಹಣ ಜಮಾ … Read more

KCET Result 2025: KCET ಫಲಿತಾಂಶ ಬಿಡುಗಡೆಯ ದಿನಾಂಕ ಮತ್ತು ಸಮಯ ಪ್ರಕಟಣೆ! ಇಲ್ಲಿದೆ ನೋಡಿ ಸಂಪೂರ್ಣ ವಿವರ

KCET Result 2025

KCET Result 2025:  KCET ಫಲಿತಾಂಶ ಬಿಡುಗಡೆಯ ದಿನಾಂಕ ಮತ್ತು ಸಮಯ ಪ್ರಕಟಣೆ! ಇಲ್ಲಿದೆ ನೋಡಿ ಸಂಪೂರ್ಣ ವಿವರ ನಮಸ್ಕಾರ ಸ್ನೇಹಿತರೆ ಕರ್ನಾಟಕದಲ್ಲಿ ಇದೀಗ ಸಿಇಟಿ ಫಲಿತಾಂಶ 2025 ಯಾವಾಗ ಬಿಡುಗಡೆಯಾಗುತ್ತದೆ ಎಂದು ಸಾಕಷ್ಟು ಪೋಷಕರು ಹಾಗೂ ವಿದ್ಯಾರ್ಥಿಗಳು ಕಾದು ಕುಳಿತಿದ್ದಾರೆ ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊಸ ಮಾಹಿತಿ ಅಪ್ಡೇಟ್ ಮಾಡಿದ್ದು ಹಾಗಾಗಿ ಈ ಒಂದು ಲೇಖನ ಮೂಲಕ ಫಲಿತಾಂಶ ಯಾವಾಗ ಬಿಡುಗಡೆಯಾಗುತ್ತದೆ ಮತ್ತು ಪಲಿತಾಂಶ ಚೆಕ್ ಮಾಡುವುದು ಹೇಗೆ ಎಂಬ ಮಾಹಿತಿಯನ್ನು ತಿಳಿದುಕೊಳ್ಳೋಣ … Read more

ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 23 ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ

ನಮಸ್ಕಾರ ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ಬಿಡುಗಡೆ ಮಾಡಿದ್ದು ಮುಂದಿನ ಒಂದು ವಾರಗಳ ಕಾಲ ಅಂದರೆ ಮೇ 27ನೇ ತಾರೀಕಿನವರೆಗೆ ನಮ್ಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ವರದಿ ನೀಡಿದೆ. ಹಾಗೂ ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಯಾವ ಜಿಲ್ಲೆಯಲ್ಲಿ ಎಷ್ಟು ಮಳೆ ಆಗಲಿದೆ ಹಾಗೂ ಯಾವ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ … Read more

?>