Bele Parihara Amount Release: ಬೆಳೆ ಪರಿಹಾರ ಹಣ ಪಡೆಯಲು ರೈತರು ಕಡ್ಡಾಯವಾಗಿ ಈ ಕೆಲಸ ಮಾಡಬೇಕು.! ಅಂದರೆ ಮಾತ್ರ ಪರಿಹಾರ ಹಣ ಸಿಗುತ್ತೆ

Bele Parihara Amount Release

Bele Parihara Amount Release: ಬೆಳೆ ಪರಿಹಾರ ಹಣ (Money) ಪಡೆಯಲು ರೈತರು ಕಡ್ಡಾಯವಾಗಿ ಈ ಕೆಲಸ ಮಾಡಬೇಕು.! ಅಂದರೆ ಮಾತ್ರ ಪರಿಹಾರ ಹಣ ಸಿಗುತ್ತೆ ನಮಸ್ಕಾರ ಗೆಳೆಯರೇ, ರೈತರು ಕಡ್ಡಾಯವಾಗಿ ಬೆಳೆ ಪರಿಹಾರ ಹಣ ಪಡೆಯಲು ಕೆಲವೊಂದು ಕೆಲಸ ಮಾಡಬೇಕಾಗುತ್ತದೆ, ಆದ್ದರಿಂದ ನಾವು ಈ ಒಂದು ಲೇಖನ ಮೂಲಕ ರೈತರು ಬೆಳೆ ಪರಿಹಾರ ಹಣ ಪಡೆಯಲು ಏನು ಮಾಡಬೇಕು ಹಾಗೂ ಬೆಳೆ ಪರಿಹಾರ ಹಣ ಯಾವಾಗ ಬಿಡುಗಡೆಯಾಗುತ್ತೆ ಮತ್ತು ಇತರ ಮಾಹಿತಿಯನ್ನು ಈ ಒಂದು ಲೇಖನ … Read more

ಇಂದಿನಿಂದ ಬೆಳೆ ಹಾನಿ ಪರಿಹಾರ ಹಣ ರೈತರ ಖಾತೆಗೆ ಜಮಾ.! ಸಚಿವ ಈಶ್ವರ್ ಖಂಡ್ರೆ | ಸಿಎಂ ಸಿದ್ದರಾಮಯ್ಯ

ಬೆಳೆ ಹಾನಿ ಪರಿಹಾರ

ಇಂದಿನಿಂದ ಬೆಳೆ ಹಾನಿ ಪರಿಹಾರ ಹಣ ರೈತರ ಖಾತೆಗೆ ಜಮಾ.! ಸಚಿವ ಈಶ್ವರ್ ಖಂಡ್ರೆ | ಸಿಎಂ ಸಿದ್ದರಾಮಯ್ಯ ಹೌದು ಸ್ನೇಹಿತರೆ ಜಿಲ್ಲೆಯ ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದ ಬೆಳೆ ನಷ್ಟ ಉಂಟಾದಂತಹ ರೈತರಿಗೆ ಪರಿಹಾರ ನೀಡುವ ಪ್ರಕ್ರಿಯೆ ಮುಂದಿನ ಹದಿನೈದು ದಿನಗಳಲ್ಲಿ ರೈತರ ಬ್ಯಾಂಕ್ ಖಾತೆಗೆ ಬೆಳೆ ಹಾನಿ ಪರಿಹಾರ ಹಣ ಜಮಾ ಮಾಡಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮಾಹಿತಿ ತಿಳಿಸಿದ್ದಾರೆ ಹೌದು ಸ್ನೇಹಿತರೆ, ಬೀದರ್ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ … Read more

Today Gold Rate Fall: ಇಂದು 22 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು.?

Today Gold Rate Fall

Today Gold Rate Fall: ಇಂದು 22 ಮತ್ತು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ಬೆಲೆ ಎಷ್ಟು.? ನಮಸ್ಕಾರ ಗೆಳೆಯರೇ ಇಂದು ನಮ್ಮ ಕರ್ನಾಟಕದ ಚಿನ್ನದ ಮಾರುಕಟ್ಟೆಯಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ ಹಾಗೂ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ ಕೂಡ ಇಂದು ಇಳಿಕೆ ಕಂಡಿದೆ. ಹಾಗಾಗಿ ಇಂದಿನ ಮಾರುಕಟ್ಟೆಯ ಚಿನ್ನದ ದರ ಎಷ್ಟಿದೆ ಹಾಗೂ ಎಷ್ಟು ಬೆಲೆ ಇಳಿಕೆಯಾಗಿದೆ ಎಂಬ ಸಂಪೂರ್ಣ ಚಿತ್ರವನ್ನು ಈ ಒಂದು ಲೇಖನಯ … Read more

PM Kisan Yojana: ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಪಡೆಯಲು ಹೊಸ ರೂಲ್ಸ್.! ತಪ್ಪದೆ ಮಾಹಿತಿ ನೋಡಿ

PM Kisan Yojana

PM Kisan Yojana:  ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಪಡೆಯಲು ಹೊಸ ರೂಲ್ಸ್.! ತಪ್ಪದೆ ಮಾಹಿತಿ ನೋಡಿ ನಮಸ್ಕಾರ ಗೆಳೆಯರೇ ತುಂಬಾ ರೈತರು ಇದೀಗ ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣಕ್ಕಾಗಿ ಕಾಯುತ್ತಿದ್ದಾರೆ ಅಂತವರಿಗೆ ಇದೀಗ ಸಿಹಿ ಸುದ್ದಿ. ಹೌದು ಗೆಳೆಯರೇ ಪಿಎಂ ಕಿಸಾನ್ ಯೋಜನೆಯ 21ನೇ ಕಂತಿನ ಹಣ ಬಿಡುಗಡೆಯ ಬಗ್ಗೆ ಹೊಸ ಮಾಹಿತಿ ಬಂದಿದೆ ಹಾಗಾಗಿ ನಿಮಗೆ ರೂ.2000 ಹಣ ಬೇಕಾದರೆ ಪ್ರತಿಯೊಬ್ಬ ರೈತರು ಕಡ್ಡಾಯವಾಗಿ ಕೆಲವೊಂದು ರೂಲ್ಸ್ ಪಾಲಿಸಬೇಕು. … Read more

ದ್ವಿತೀಯ ಪಿಯುಸಿ’ ಪಾಸ್ ಆಗ್ಬೇಕಂದ್ರೆ ಲಿಖಿತ ಪರೀಕ್ಷೆಯಲ್ಲಿ `ಕನಿಷ್ಠ ಅಂಕ’ ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

ದ್ವಿತೀಯ ಪಿಯುಸಿ: ನಮಸ್ಕಾರ ಗೆಳೆಯರೇ ರಾಜ್ಯ ಸರ್ಕಾರ ಇದೀಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹೊಸ ಅಪ್ಡೇಟ್ ನೀಡಿದೆ, ಹೌದು ಸ್ನೇಹಿತರೆ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಇರುವ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 21 ಅಂಕ ಪಡೆದುಕೊಳ್ಳಬೇಕು ಎಂಬ ಕಡ್ಡಾಯ ನಿಯಮ ಮಾಡಲಾಗಿದೆ, ಇದರ ಜೊತೆಗೆ ಪ್ರಾಯೋಗಿಕ ಪರೀಕ್ಷೆ ಇಲ್ಲದ ವಿಷಯಗಳಿಗೆ ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ 24 ಅಂಕಗಳನ್ನು ಪಡೆದುಕೊಳ್ಳುವುದು ಕಡ್ಡಾಯವಾಗಿದೆ ಎಂದು ನಮ್ಮ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಆದೇಶ … Read more

ಪಿಎಂ ಕಿಸಾನ್: ರೂ.2000 ಹಣ ಬಿಡುಗಡೆ ಹೊಸ ಮಾಹಿತಿ.! PM Kisan Scheme 21st Installment

ಪಿಎಂ ಕಿಸಾನ್

ಪಿಎಂ ಕಿಸಾನ್: ರೂ.2000 ಹಣ ಬಿಡುಗಡೆ ಹೊಸ ಮಾಹಿತಿ.! PM Kisan Scheme 21st Installment ನಮಸ್ಕಾರ ಗೆಳೆಯರೇ ಪಿಎಂ ಕಿಸಾನ್ 21ನೇ ಕಂತಿನ ಹಣಕ್ಕಾಗಿ ಕಾಯುತ್ತಿರುವ ರೈತರಿಗೆ ಇದೀಗ ಕೃಷಿ ಸಚಿವರು ಇತ್ತೀಚಿಗೆ ಒಂದು ಹೊಸ ಮಾಹಿತಿ ಹಂಚಿಕೊಂಡಿದ್ದಾರೆ ಹಾಗಾಗಿ ನಾವು ಈ ಒಂದು ಲೇಖನ ಮೂಲಕ ಕೃಷಿ ಸಚಿವರು ತಿಳಿಸಿರುವ ಮಾಹಿತಿ ಏನು ಹಾಗೂ ಪಿಎಂ ಕಿಸಾನ್ 21ನೇ ಕಂತಿನ ಹಣ ಯಾವಾಗ ಮಾಹಿತಿಯನ್ನು ತಿಳಿದುಕೊಳ್ಳೋಣ ಆದ್ದರಿಂದ ಈ ಲೇಖನನ್ನು ಆದಷ್ಟು ಕೊನೆವರೆಗೂ ಓದಿ … Read more

gruhalakshmi installment – ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ.! ಇನ್ನೂ ಎಷ್ಟು ಕಂತಿನ ಹಣ ಬಾಕಿ ಇದೆ, ಹಣ ಪಡೆಯಲು ಈ ಕೆಲಸ ಮಾಡಿ

gruhalakshmi installment

gruhalakshmi installment – ಗೃಹಲಕ್ಷ್ಮಿ ಯೋಜನೆಯ 2000 ಹಣ ಬಿಡುಗಡೆ.! ಇನ್ನೂ ಎಷ್ಟು ಕಂತಿನ ಹಣ ಬಾಕಿ ಇದೆ, ಹಣ ಪಡೆಯಲು ಈ ಕೆಲಸ ಮಾಡಿ ನಮಸ್ಕಾರ ಗೆಳೆಯರೇ, ನಮ್ಮ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ 2000 ಹಣವನ್ನು 20 ಅಕ್ಟೋಬರ್ 2025 ರಂದು ಗೃಹಲಕ್ಷ್ಮಿ ಯೋಜನೆಯ 22ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಇನ್ನೂ ಮಹಿಳೆಯರಿಗೆ ಎಷ್ಟು ಕಂತಿನ ಹಣ ಬಾಕಿ ಇದೆ ಹಾಗೂ ಪೆಂಡಿಂಗ್ ಹಣ … Read more

BEL Recruitment 2025- 340 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ

BEL Recruitment 2025

BEL Recruitment 2025 – 340 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ.! ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ ನಮಸ್ಕಾರ ಗೆಳೆಯರೇ ಭಾರತೀಯ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಇದೀಗ ತನ್ನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಪ್ರೊಬೇಷನರಿ ಇಂಜಿನಿಯರಿಂಗ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದೆ ಹಾಗಾಗಿ ಆಸಕ್ತಿ ಇರುವವರು ಈ ಒಂದು ಹುದ್ದೆಗಳಿಗೆ ಆನ್ಲೈನ್ ಮೂಲಕ ನೀವು ಅರ್ಜಿ ಸಲ್ಲಿಕೆ ಮಾಡಬಹುದು, ನಾವು ಈ ಒಂದು ಲೇಖನೆಯ ಮೂಲಕ ಹುದ್ದೆಗಳ ನೇಮಕಾತಿ ಹಾಗೂ ಅರ್ಜಿ … Read more

New Ration Card Application 2025 – ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ

New Ration Card Application 2025

New Ration Card Application 2025 – ಹೊಸ ರೇಷನ್ ಕಾರ್ಡ್ ಅರ್ಜಿ ಮತ್ತು ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಅವಕಾಶ  ನಮಸ್ಕಾರ ಗೆಳೆಯರೇ ಹೊಸದಾಗಿ ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಪಡೆಯಲು ಬಯಸುವಂತಹ ಕುಟುಂಬದವರಿಗೆ ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಬಯಸುವಂಥ ಜನರಿಗೆ ಇದೀಗ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿ ನೀಡಿದೆ, ಹೌದು ಸ್ನೇಹಿತರೆ ಹೊಸದಾಗಿ ರೇಷನ್ ಕಾರ್ಡ್ ಪಡೆಯಲು ಹಾಗೂ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಅವಕಾಶ … Read more

ನೇಮಕಾತಿ: RRB NTPC Recruitment 2025 – ರೈಲ್ವೆ ಇಲಾಖೆ ಹೊಸ ನೇಮಕಾತಿ 2025, 5,810 ಹುದ್ದೆಗಳು

ನೇಮಕಾತಿ

ನೇಮಕಾತಿ: RRB NTPC Recruitment 2025 – ರೈಲ್ವೆ ಇಲಾಖೆ ಹೊಸ ನೇಮಕಾತಿ 2025, 5,810 ಹುದ್ದೆಗಳು  ನಮಸ್ಕಾರ ಗೆಳೆಯರೇ ಉದ್ಯೋಗ ಮಾಡಲು ಆಸೆ ಇರುವವರಿಗೆ ಇದೀಗ ಸಿಹಿ ಸುದ್ದಿ, ಹೌದು ಗೆಳೆಯರೇ, ಭಾರತೀಯ ರೈಲ್ವೆ ಇಲಾಖೆ ಹೊಸ ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಿದೆ, ಈ ನೇಮಕಾತಿ ಅಧಿಸೂಚನೆ ಪ್ರಕಾರ ಒಟ್ಟು 5810 ಹುದ್ದೆಗಳು ಖಾಲಿ ಇವೆ ಹಾಗಾಗಿ ನಾವು ಈ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಇರುವ ಅರ್ಹತೆ ಹಾಗೂ ಇತರೆ ವಿವರಗಳಿಗೆ ಸಂಬಂಧಿಸಿದ … Read more

?>