ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಬೆಳೆ ಪರಿಹಾರ ಎಕೆರೆಗೆ 25000 ಪರಿಹಾರಕ್ಕೆ ಒತ್ತಾಯ.!

ಬೆಳೆ ಪರಿಹಾರ

ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಬೆಳೆ ಪರಿಹಾರ ಎಕೆರೆಗೆ 25000 ಪರಿಹಾರಕ್ಕೆ ಒತ್ತಾಯ.!  ನಮಸ್ಕಾರ ಸ್ನೇಹಿತರೆ ಬೀದರ್ ಹಾಗೂ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅತಿಯಾದ ಮಳೆಯಿಂದ ಸಾಕಷ್ಟು ರೈತರ ಬೆಳೆಗಳು ಹಾನಿಗೊಳಗಾಗಿವೆ. ಹಾಗಾಗಿ ಪರಿಹಾರದ ಹಣ ಕೊಡುವುದರ ಬಗ್ಗೆ ಜಿಲ್ಲಾ ಸಮಾಜದ ಅಧ್ಯಕ್ಷ ತಾನಾಜಿ ಸಾಗರ್ ಪರಿಹಾರ ನೀಡುವುದಕ್ಕೆ ಸರಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ.! ಅವರು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಎಕರೆಗೆ 25,000 ಪರಿಹಾರ ಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ ಹೌದು ಸ್ನೇಹಿತರೆ ಇತ್ತೀಚಿಗೆ ಬೀದರ್ ಹಾಗೂ ಕಲಬುರ್ಗಿ … Read more