ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಬೆಳೆ ಪರಿಹಾರ ಎಕೆರೆಗೆ 25000 ಪರಿಹಾರಕ್ಕೆ ಒತ್ತಾಯ.!

ಬೆಳೆ ಪರಿಹಾರ

ಅತಿವೃಷ್ಟಿಯಿಂದ ಹಾನಿಗೊಳಗಾದ ಬೆಳೆಗಳಿಗೆ ಬೆಳೆ ಪರಿಹಾರ ಎಕೆರೆಗೆ 25000 ಪರಿಹಾರಕ್ಕೆ ಒತ್ತಾಯ.!  ನಮಸ್ಕಾರ ಸ್ನೇಹಿತರೆ ಬೀದರ್ ಹಾಗೂ ಕಲಬುರ್ಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಅತಿಯಾದ ಮಳೆಯಿಂದ ಸಾಕಷ್ಟು ರೈತರ ಬೆಳೆಗಳು ಹಾನಿಗೊಳಗಾಗಿವೆ. ಹಾಗಾಗಿ ಪರಿಹಾರದ ಹಣ ಕೊಡುವುದರ ಬಗ್ಗೆ ಜಿಲ್ಲಾ ಸಮಾಜದ ಅಧ್ಯಕ್ಷ ತಾನಾಜಿ ಸಾಗರ್ ಪರಿಹಾರ ನೀಡುವುದಕ್ಕೆ ಸರಕಾರಕ್ಕೆ ಒತ್ತಾಯ ಮಾಡುತ್ತಿದ್ದಾರೆ.! ಅವರು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಎಕರೆಗೆ 25,000 ಪರಿಹಾರ ಕೊಡಬೇಕು ಎಂದು ಒತ್ತಾಯ ಮಾಡಿದ್ದಾರೆ ಹೌದು ಸ್ನೇಹಿತರೆ ಇತ್ತೀಚಿಗೆ ಬೀದರ್ ಹಾಗೂ ಕಲಬುರ್ಗಿ … Read more

Bele Vime Amount 2025: ರೈತರ ಖಾತೆಗೆ ಬರೋಬ್ಬರಿ 30 ಕೋಟಿ ರೂಪಾಯಿ ಬೆಳೆ ವಿಮೆ ಬಿಡುಗಡೆ,

Bele Vime Amount 2025: ರೈತರ ಖಾತೆಗೆ ಬರೋಬ್ಬರಿ 30 ಕೋಟಿ ರೂಪಾಯಿ ಬೆಳೆ ವಿಮೆ ಬಿಡುಗಡೆ, ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ 2024ರಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದಂತ ರೈತರ ಖಾತೆಗೆ ಇದೀಗ ಕೇಂದ್ರ ಸರ್ಕಾರ ಕಡೆಯಿಂದ ಸರಿ ಸುಮಾರು 30 ಕೋಟಿ ರೂಪಾಯಿ ಬೆಳೆ ವಿಮೆಯ ಹಣವನ್ನು ಈ ಜಿಲ್ಲೆಯ ರೈತರ ಖಾತೆಗೆ ಜಮಾ ಮಾಡಲಾಗಿದೆ. ಹೌದು ಸ್ನೇಹಿತರೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ರೈತರಿಗೆ ಆರ್ಥಿಕ ಭದ್ರತೆ ಕಲ್ಪಿಸುವ … Read more

bele vime amount: ಬೆಳೆ ವಿಮೆ ನೋಂದಣಿ ಪ್ರಾರಂಭ.! ರೈತರು ಈ ದಾಖಲಾತಿಗಳನ್ನು ನೀಡಿ ನೋಂದಣಿ ಮಾಡಿಕೊಳ್ಳಿ

bele vime amount

bele vime amount: ಬೆಳೆ ವಿಮೆ ನೋಂದಣಿ ಪ್ರಾರಂಭ.! ರೈತರು ಈ ದಾಖಲಾತಿಗಳನ್ನು ನೀಡಿ ನೋಂದಣಿ ಮಾಡಿಕೊಳ್ಳಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ 2025 ಮತ್ತು 2026 ನೇ ಸಾಲಿನ ಬೆಳೆ ವಿಮೆ ನೋಂದಣಿ ಮಾಡಲು ಇದೀಗ ಅರ್ಜಿ ಪ್ರಾರಂಭವಾಗಿದೆ ಹಾಗಾಗಿ ರೈತರು ಪ್ರಮುಖ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ಆನ್ ಲೈನ್ ಸೆಂಟರ್ಗಳಿಗೆ ಭೇಟಿ ನೀಡಿ ಬೆಳೆ ವಿಮೆ ನೋಂದಾಣಿ ಮಾಡಿಕೊಳ್ಳಬಹುದು. ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ … Read more