ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು ಮಳೆ.! ಜುಲೈ 19ರವರೆಗೆ ಭಾರಿ ಮಳೆ ಮುನ್ಸೂಚನೆ,

ಭಾರಿ ಮಳೆ

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು ಮಳೆ.! ಜೂನ್ 19ರವರೆಗೆ ಭಾರಿ ಮಳೆ ಮುನ್ಸೂಚನೆ, ಹೌದು ಸ್ನೇಹಿತರೆ ಕಳೆದ 10 ದಿನಗಳಿಂದ ಮುಂಗಾರು ಮಳೆ ಸ್ವಲ್ಪ ದುರ್ಬಲ ಗೊಂಡಿತ್ತು. ಇದರಿಂದ ರೈತರು ಕಂಗಾಲಾಗಿದ್ದಾರೆ. ಆದರೆ ಇದೀಗ ಮತ್ತೆ ಮುಂಗಾರು ಮಳೆಯ ಆರ್ಭಟ ಚುರುಕುಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ನೀಡಿದೆ. ಹೌದು ಸ್ನೇಹಿತರ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿರುವ ಪ್ರಕಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಹಾಗೂ ದಕ್ಷಿಣ ಕನ್ನಡ … Read more

ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 23 ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ

ನಮಸ್ಕಾರ ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ಬಿಡುಗಡೆ ಮಾಡಿದ್ದು ಮುಂದಿನ ಒಂದು ವಾರಗಳ ಕಾಲ ಅಂದರೆ ಮೇ 27ನೇ ತಾರೀಕಿನವರೆಗೆ ನಮ್ಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ವರದಿ ನೀಡಿದೆ. ಹಾಗೂ ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಹಾಗಾಗಿ ನಾವು ಈ ಒಂದು ಲೇಖನಯ ಮೂಲಕ ಯಾವ ಜಿಲ್ಲೆಯಲ್ಲಿ ಎಷ್ಟು ಮಳೆ ಆಗಲಿದೆ ಹಾಗೂ ಯಾವ ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ … Read more