Indira Kit: ಇಂದಿರಾ ಆಹಾರ ಕಿಟ್ ಯೋಜನೆ ಜಾರಿಗೆ ಸಿದ್ಧತೆ! ಯಾವೆಲ್ಲ ವಸ್ತುಗಳು ಉಚಿತವಾಗಿ ಸಿಗಲಿವೆ?

Indira Kit

Indira Kit: ಇಂದಿರಾ ಆಹಾರ ಕಿಟ್ ಯೋಜನೆ – ಮೂರು ತಿಂಗಳಲ್ಲಿ ಬಡವರಿಗೆ ಪೌಷ್ಟಿಕ ಆಹಾರ ಕಿಟ್ ವಿತರಣೆ ಬೆಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಇಂದಿರಾ ಆಹಾರ ಕಿಟ್‌ಗೆ ಸಂಬಂಧಿಸಿದ ಮರು ಟೆಂಡರ್ ಪ್ರಕ್ರಿಯೆಯಲ್ಲಿ ಗಣನೀಯ ಪ್ರಗತಿ ಕಂಡುಬಂದಿದೆ. 16 ಟ್ರೇಡಿಂಗ್ ಕಂಪೆನಿಗಳು ಅರ್ಹತೆ ಪಡೆದು ಹಣಕಾಸು ಬಿಡ್‌ಗೆ ಸಿದ್ಧವಾಗುತ್ತಿರುವುದರಿಂದ ಮುಂದಿನ ಮೂರು ತಿಂಗಳಲ್ಲಿ ಬಡ ಕುಟುಂಬಗಳಿಗೆ ಪೌಷ್ಟಿಕ ಆಹಾರ ಕಿಟ್ ಲಭ್ಯವಾಗುವ ಸಾಧ್ಯತೆ ಹೆಚ್ಚಿದೆ. ಅನ್ನಭಾಗ್ಯ ಯೋಜನೆಯ ಅಂಗವಾಗಿ ಈ ಕಿಟ್ ಬಿಪಿಎಲ್ ಮತ್ತು … Read more

ಅನರ್ಹ BPL ರೇಷನ್ ಕಾರ್ಡ್ ರದ್ದು ಮಾಡಲ್ಲ – ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ

BPL ರೇಷನ್ ಕಾರ್ಡ್

ಅನರ್ಹ BPL ರೇಷನ್ ಕಾರ್ಡ್ ರದ್ದು ಮಾಡಲ್ಲ – ಸಚಿವ ಮುನಿಯಪ್ಪ ಮಹತ್ವದ ಹೇಳಿಕೆ ನಮಸ್ಕಾರ ಗೆಳೆಯರೇ ಇತ್ತೀಚಿಗೆ ನಮ್ಮ ಕರ್ನಾಟಕದಲ್ಲಿ ತೀವ್ರವಾಗಿ ಚರ್ಚೆಯಾಗಿಸುತ್ತಿರುವ ವಿಷಯ ಯಾವುದು ಅಂತಾರೆ. ಅದು bpl ರೇಷನ್ ಕಾರ್ಡ್ ರದ್ದು ಮಾಡುವ ಪ್ರಕ್ರಿಯೆ.! ಇದಕ್ಕೆ ಸಾಕಷ್ಟು ಜನ ವಿರೋಧ ವ್ಯಕ್ತವಾಗುತ್ತಿದ್ದು ಇದಕ್ಕೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪನವರು ಇದೀಗ ಮಹತ್ವದ ಹೇಳಿಕೆ ನೀಡಿದ್ದಾರೆ ಹಾಗಾಗಿ ನಾವು ಇದಕ್ಕೆ ಸಂಬಂಧಿಸಿದ ಸಂಪೂರ್ಣ ವಿವರ ತಿಳಿದುಕೊಳ್ಳೋಣ   … Read more

Bpl Card: ಅನರ್ಹ 3.65 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ರದ್ದು – ಸಿಎಂ ಸಿದ್ದರಾಮಯ್ಯ

Bpl Card

Bpl Card: ಅನರ್ಹ 3.65 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ರದ್ದು – ಸಿಎಂ ಸಿದ್ದರಾಮಯ್ಯ ನಮಸ್ಕಾರ ಗೆಳೆಯರೇ, ನಮ್ಮ ರಾಜ್ಯದ ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯನವರು ಗೃಹ ಕಚೇರಿಯಲ್ಲಿ ನಡೆದ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಲ್ಲಿ ಪ್ರಗತಿ ಪರಿಶೀಲನ ಸಭೆಯಲ್ಲಿ ಮಾತನಾಡುವ ಸಂದರ್ಭದಲ್ಲಿ ನಮ್ಮ ರಾಜ್ಯದಲ್ಲಿ ಇದೀಗ 3.65 ಲಕ್ಷ ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದು ಪಡಿಸಿ ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಸೂಚನೆ ಮಾಡಿದ್ದಾರೆ ಇದಕ್ಕೆ ಸಂಬಂಧಿಸಿದ … Read more