ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ.! ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತೆ.! ಇಲ್ಲಿದೆ ಮಾಹಿತಿ

ಮುಂಗಾರು ಮಳೆ

ಮುಂಗಾರು ಮಳೆ: ಕೇರಳಕ್ಕೆ ಮುಂಗಾರು ಪ್ರವೇಶದ ಕ್ಷಣಗಣನೆ.! ಕರ್ನಾಟಕ ಸೇರಿದಂತೆ 17 ರಾಜ್ಯಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ದೇಶದಲ್ಲಿ ಮುಂಗಾರು ಚಟುವಟಿಕೆ ವೇಗ; ಕೇರಳದಲ್ಲಿ ಭಾರೀ ಮಳೆಯ ಮುನ್ಸೂಚನೆ ದೇಶದ ಜನರು ಕಾತರದಿಂದ ನಿರೀಕ್ಷಿಸುತ್ತಿದ್ದ ಮುಂಗಾರು ಮಳೆಯ ಆಗಮನಕ್ಕೆ ವೇದಿಕೆ ಸಿದ್ಧವಾಗಿದೆ. ಹವಾಮಾನ ಪರಿಸ್ಥಿತಿಗಳಲ್ಲಿ ಕಂಡುಬಂದಿರುವ ಮಹತ್ವದ ಬದಲಾವಣೆಗಳ ಹಿನ್ನೆಲೆಯಲ್ಲಿ ಮುಂದಿನ ಕೆಲವೇ ಗಂಟೆಗಳಲ್ಲಿ ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸುವ ಸಾಧ್ಯತೆ ಹೆಚ್ಚಿದೆ. ಇದರೊಂದಿಗೆ ದಕ್ಷಿಣ ಭಾರತ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಮಳೆಯ ಚಟುವಟಿಕೆಗಳು … Read more

ರೈತರಿಗೆ ಭರ್ಜರಿ ಗುಡ್ ನ್ಯೂಸ್.! ಜೂ. 5 ರಾಜ್ಯಕ್ಕೆ ಮುಂಗಾರು! ಯಾವ ಜಿಲ್ಲೆಗೆ ಎಷ್ಟು ಮಳೆಯಾಗುತ್ತೆ.?

ಮುಂಗಾರು

Karnataka Rain Alert News: ಕರ್ನಾಟಕಕ್ಕೆ ಜೂನ್ 5ರಂದು ಮುಂಗಾರು ಆಗಮನ: ರೈತರಿಗೆ ಉತ್ತಮ ಸುದ್ದಿ, ಎಚ್ಚರಿಕೆಯೂ ಅಗತ್ಯ ಬೆಂಗಳೂರು, ಜೂನ್ 3: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಈ ವರ್ಷದ ನೈಋತ್ಯ ಮುಂಗಾರು ಜೂನ್ 5ರ ಸುಮಾರಿಗೆ ಕರ್ನಾಟಕದ ಕರಾವಳಿ ಪ್ರದೇಶಕ್ಕೆ ಅಧಿಕೃತವಾಗಿ ಪ್ರವೇಶಿಸಲಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂಗಾರು ಮಳೆಯ ಆರಂಭವಾಗುವ ನಿರೀಕ್ಷೆಯಿದ್ದು, ಇದು ಕೃಷಿ ಕ್ಷೇತ್ರಕ್ಕೆ ಹೊಸ ಚೈತನ್ಯ ತುಂಬುವ ಸಾಧ್ಯತೆ ಇದೆ.   ಮುಂಗಾರು … Read more

Karnataka Rains: ಕರ್ನಾಟಕದಲ್ಲಿ ಮುಂದಿನ 2 ಗಂಟೆಯಲ್ಲಿ 40 ಕಿ.ಮೀ. ಬಿರುಗಾಳಿ, 115 ಮಿ.ಮೀ. ಭಾರೀ ಮಳೆ; 7 ಜಿಲ್ಲೆಗಳಿಗೆ ಹಳದಿ ಅಲರ್ಟ್

Karnataka Rains

Karnataka Rains: ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ! ಬೆಂಗಳೂರು ಸೇರಿ 7 ಜಿಲ್ಲೆಗಳಿಗೆ ಹಳದಿ ಅಲರ್ಟ್ ಮುಂದಿನ ಕೆಲ ಗಂಟೆಗಳಲ್ಲಿ ಬಿರುಗಾಳಿ, ಗುಡುಗು-ಸಿಡಿಲು ಸಹಿತ ಧಾರಾಕಾರ ಮಳೆಯ ಸಾಧ್ಯತೆ; ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಸೂಚನೆ 30-40 ಕಿ.ಮೀ. ವೇಗದ ಗಾಳಿ, ಭಾರೀ ಮಳೆಯ ಮುನ್ಸೂಚನೆ; ಜನರು ಎಚ್ಚರಿಕೆಯಿಂದಿರಲು ಸೂಚನೆ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರ; ಆಡಳಿತ ಸಜ್ಜು ಮುಂಗಾರು ಪ್ರವೇಶಕ್ಕೂ ಮುನ್ನ ರಾಜ್ಯದಲ್ಲಿ ವಾತಾವರಣ ಅಸ್ಥಿರ; ರೈತರಲ್ಲಿ ಆತಂಕ ಮತ್ತು ನಿರೀಕ್ಷೆ   ಬೆಂಗಳೂರು: … Read more

Rain Alert News: ರಾಜ್ಯದಾದ್ಯಂತ ಮಳೆಯ ಅಬ್ಬರ – ಹವಾಮಾನ ಇಲಾಖೆಯು ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ

Rain Alert News

Rain Alert News: ರಾಜ್ಯದಲ್ಲಿ ಮಳೆಯ ಅಬ್ಬರ: 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಜನರಿಗೆ ಎಚ್ಚರಿಕೆ ಬೆಂಗಳೂರು: ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆಯ ತೀವ್ರತೆ ಹೆಚ್ಚಾಗಿದೆ. ಹವಾಮಾನ ಇಲಾಖೆಯು ರಾಜ್ಯದ 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲೂ ಮಳೆಯ ಅಬ್ಬರ ಮುಂದುವರಿಯಲಿದೆ.   ಹವಾಮಾನ … Read more

Karnataka Rains Alert: ಮುಂದಿನ ಏಳು ದಿನಗಳವರೆಗೆ ಈ ಭಾಗದಲ್ಲಿ ಭಾರಿ ಮಳೆ.! ಇಲ್ಲಿದೆ ನೋಡಿ ಹವಾಮಾನ ಇಲಾಖೆ ವರದಿ

Karnataka Rains Alert

Karnataka Rains Alert: ಮುಂದಿನ ಏಳು ದಿನಗಳವರೆಗೆ ಈ ಭಾಗದಲ್ಲಿ ಭಾರಿ ಮಳೆ.! ಇಲ್ಲಿದೆ ನೋಡಿ ಹವಾಮಾನ ಇಲಾಖೆ ವರದಿ  ನಮಸ್ಕಾರ ಸ್ನೇಹಿತರೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ಮುಂದಿನ ಏಳು ದಿನಗಳವರೆಗೆ ಈ ಭಾಗಗಳಲ್ಲಿ ರಣ ಭೀಕರ ಮಳೆ ಆಗುವ ಮುನ್ಸೂಚನೆ ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ ಹಾಗಾಗಿ ನಾವು ಈ ಲೇಖನ ಮೂಲಕ ಯಾವ ಭಾಗದಲ್ಲಿ ಎಷ್ಟು ಮಳೆಯಾಗಲಿದೆ ಮತ್ತು ಯಾವ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ತಿಳಿದುಕೊಳ್ಳೋಣ   … Read more

Karnataka Rain: ಮುಂದಿನ ಒಂದು ವಾರದವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

Karnataka Rain

Karnataka Rain: ಮುಂದಿನ ಒಂದು ವಾರದವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ನಮಸ್ಕಾರ ಸ್ನೇಹಿತರೆ ಭಾರತೀಯ ಹವಾಮಾನ ಇಲಾಖೆ ಇದೀಗ ಮುಂದಿನ ಒಂದು ವಾರದ ವರೆಗೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆ ನೀಡಿದೆ.! ಆದ್ದರಿಂದ ನಾವು ಈ ಒಂದು ಲೇಖನೆಯ ಮೂಲಕ ಯಾವ ಜಿಲ್ಲೆಯಲ್ಲಿ ಮಳೆಯಾಗುತ್ತದೆ ಹಾಗೂ ಭಾರತೀಯ ಹವಾಮಾನ ಇಲಾಖೆ ಯಾವ ಮಾಹಿತಿ ನೀಡಿದೆ ಎಂಬ ವಿಷಯದ ಬಗ್ಗೆ ಈ ಒಂದು ಲೇಖನಿಯ ಮೂಲಕ ಮಾಹಿತಿ ತಿಳಿದುಕೊಳ್ಳೋಣ ಹಾಗಾಗಿ ಈ ಲೇಖನವನ್ನು … Read more

Heavy Rains alert: ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ IMD ರಿಪೋರ್ಟ್.! ಇಲ್ಲಿದೆ ವಿವರ

Heavy Rains alert

Heavy Rains alert: ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಸಾಧ್ಯತೆ IMD ರಿಪೋರ್ಟ್.! ಇಲ್ಲಿದೆ ವಿವರ ನಮಸ್ಕಾರ ಸ್ನೇಹಿತರೆ ಮುಂದಿನ 24 ಗಂಟೆಗಳು ಇದೆ ಅಂದರೆ ಇಂದು ಜುಲೈ 22, ಇಂದು ಭಾರತೀಯ ಹವಾಮಾನ ಇಲಾಖೆ ಹೊಸ ಮುನ್ಸೂಚನೆ ನೀಡಿದ್ದು ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.! ಆದ್ದರಿಂದ ಈ ಒಂದು ಲೇಖನ ಮೂಲಕ ಯಾವ ಭಾಗದಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ತಿಳಿದುಕೊಳ್ಳೋಣ   ಈ ಭಾಗದಲ್ಲಿ … Read more

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು ಮಳೆ.! ಜುಲೈ 19ರವರೆಗೆ ಭಾರಿ ಮಳೆ ಮುನ್ಸೂಚನೆ,

ಭಾರಿ ಮಳೆ

ರಾಜ್ಯದಲ್ಲಿ ಮತ್ತೆ ಚುರುಕುಗೊಂಡ ಮುಂಗಾರು ಮಳೆ.! ಜೂನ್ 19ರವರೆಗೆ ಭಾರಿ ಮಳೆ ಮುನ್ಸೂಚನೆ, ಹೌದು ಸ್ನೇಹಿತರೆ ಕಳೆದ 10 ದಿನಗಳಿಂದ ಮುಂಗಾರು ಮಳೆ ಸ್ವಲ್ಪ ದುರ್ಬಲ ಗೊಂಡಿತ್ತು. ಇದರಿಂದ ರೈತರು ಕಂಗಾಲಾಗಿದ್ದಾರೆ. ಆದರೆ ಇದೀಗ ಮತ್ತೆ ಮುಂಗಾರು ಮಳೆಯ ಆರ್ಭಟ ಚುರುಕುಗೊಳ್ಳಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇದೀಗ ಹೊಸ ಮುನ್ಸೂಚನೆ ನೀಡಿದೆ. ಹೌದು ಸ್ನೇಹಿತರ ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿರುವ ಪ್ರಕಾರ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ಮತ್ತು ಉಡುಪಿ ಹಾಗೂ ದಕ್ಷಿಣ ಕನ್ನಡ … Read more

Karnataka Rain Alert: ಕರ್ನಾಟಕದಲ್ಲಿ ಮೇ 12 ರಿಂದ ಹಲವಡೆ ಮಳೆ ಸಾಧ್ಯತೆ ಹವಮಾನ ಇಲಾಖೆ ಮುನ್ಸೂಚನೆ

Karnataka Rain Alert

Karnataka Rain Alert: ಕರ್ನಾಟಕದಲ್ಲಿ ಮೇ 12 ರಿಂದ ಹಲವಡೆ ಮಳೆ ಸಾಧ್ಯತೆ ಹವಮಾನ ಇಲಾಖೆ ಮುನ್ಸೂಚನೆ ನಮಸ್ಕಾರ ಸ್ನೇಹಿತರೆ ಈಗಾಗಲೇ ಮುಂಗಾರು ಮಳೆ ಪ್ರವೇಶ ಆಗಲು ಇನ್ನೇನು ಕೆಲವು ಎರಡು ವಾರಗಳು ಬಾಕಿ ಇರುವ ಹಿನ್ನೆಲೆಯಲ್ಲಿ ನಮ್ಮ ರಾಜ್ಯದಲ್ಲಿ ಮೇ 12 ರಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ ಹಾಗಾಗಿ ಈ ಒಂದು ಲೇಖನ ಮೂಲಕ ಯಾವ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಮತ್ತು ಎಷ್ಟು ಪ್ರಮಾಣದಲ್ಲಿ ಮಳೆಯಾಗಲಿದೆ … Read more

Karnataka rain alert: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.! ಯಾವ ಜಿಲ್ಲೆಯಲ್ಲಿ ಎಷ್ಟು ಮಳೆ ಆಗಲಿದೆ ಇಲ್ಲಿದೆ ನೋಡಿ ಮಾಹಿತಿ

Karnataka rain alert

Karnataka rain alert: ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.! ಯಾವ ಜಿಲ್ಲೆಯಲ್ಲಿ ಎಷ್ಟು ಮಳೆ ಆಗಲಿದೆ ಇಲ್ಲಿದೆ ನೋಡಿ ಮಾಹಿತಿ ನಮಸ್ಕಾರ ಸ್ನೇಹಿತರೆ ಕರ್ನಾಟಕ ರಾಜ್ಯದಲ್ಲಿ ಇದೀಗ ಮತ್ತೆ ಮಳೆಯ ಆರ್ಭಟ ಶುರುವಾಗಲಿದೆ. ಹೌದು ಸ್ನೇಹಿತರೆ ಹವಮಾನ ಇಲಾಖೆ ಇದೀಗ ಈ ಜಿಲ್ಲೆಗಳಲ್ಲಿ ಸಾಕಷ್ಟು ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಿದೆ ಆದ್ದರಿಂದ ಈ ಒಂದು ಲೇಖನ ಮೂಲಕ ಯಾವ ಜಿಲ್ಲೆಯಲ್ಲಿ ಮಳೆ ಆಗಲಿದೆ ಹಾಗೂ ಯಾವತ್ತಿನಿಂದ ಮಳೆ ಪ್ರಾರಂಭವಾಗುತ್ತದೆ ಎಂಬ ಸಂಪೂರ್ಣ ಮಾಹಿತಿಯನ್ನು ಈ … Read more