Weather Alert Karnataka: ಜುಲೈ 13ರಿಂದ 15ರವರೆಗೆ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Weather Alert Karnataka

Weather Alert Karnataka: ಜುಲೈ 12ರ ನಂತರ ರಾಜ್ಯದಲ್ಲಿ ಮುಂಗಾರು ಆರ್ಭಟ – 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಬೆಂಗಳೂರು, ಜುಲೈ 12: ಕರ್ನಾಟಕದಲ್ಲಿ ಮುಂಗಾರು ಮಳೆಯ ಆರ್ಭಟ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಜುಲೈ 12ರ ನಂತರದ ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ನಿರಂತರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರಿಂದ ರೈತರು, ಪ್ರವಾಸಿಗರು ಮತ್ತು ಸಾಮಾನ್ಯ ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.   ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯ … Read more

Rain Alert: ಒಂದು ವಾರ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ! ಈ ಜಿಲ್ಲೆಗಳಿಗೆ ಅಲರ್ಟ್!

Rain Alert

Rain Alert: ಕರ್ನಾಟಕ ಮಳೆ ಎಚ್ಚರಿಕೆ – ಒಂದು ವಾರ ಗುಡುಗು ಸಹಿತ ಭಾರಿ ಮಳೆ – ಬೆಂಗಳೂರು ಸೇರಿದಂತೆ 7 ಜಿಲ್ಲೆಗಳಿಗೆ ಅಲರ್ಟ್ ಬೆಂಗಳೂರು: ಬಿಸಿಲ ತಾಪಕ್ಕೆ ಕಂಗೆಟ್ಟಿದ ಕರ್ನಾಟಕದ ಜನರಿಗೆ ಹವಾಮಾನ ಇಲಾಖೆಯಿಂದ ಸಿಹಿ ಸುದ್ದಿ. ಮುಂದಿನ ಏಳು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು, ಮೈಸೂರು, ಮಂಡ್ಯ, ಹಾಸನ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. … Read more